ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ. ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.
ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.
ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.
ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.
ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”
ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…