ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.

ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.

MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.

ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.

ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.

ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.

ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…