ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.
ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.
MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.
ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.
ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.
ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.
ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…