ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.

ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.

MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.

ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.

ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.

ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.

ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…