ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

ಹಿಗಿರುವಾಗ ಜರ್ಮನ್ ದೇಶದ ಮಹಿಳೆ ನಮ್ಮ ದೇಶದಲ್ಲಿ ಮಾಡುತ್ತಿರುವ ಕೆಲಸದ ಬಗ್ಗೆ ನೀವು ಸಂಪೂರ್ಣವಾಗಿ ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ. ಹೌದು ನಮ್ಮ ದೇಶದಲ್ಲಿ ಪ್ರಕೃತಿಯ ತಾಣಗಳು ಹಾಗು ನಮ್ಮ ದೇಶದ ಸಂಸ್ಕೃತಿ ವೇಷ ಭೂಷಣಗಳು ಎಲ್ಲವು ಅದ್ಭುತವೇ ಅಂತಹ ಸೊಬಗನ್ನು ನೋಡಲು ವಿದೇಶಗಳಿಂದ ಪ್ರವಾಸಿಗರು ಬರುತ್ತಿರುತ್ತಾರೆ.

ಇದೆ ರೀತಿಯಲ್ಲಿ ಭಾರತಕ್ಕೆ ಪ್ರವಾಸಿಯಾಗಿ ಬಂದಂತ ಫ್ರೈಡರೈಕ್ ಐರಿನಾ ಬ್ರುನಿಂಗ್ 59 ವರ್ಷದ ಈ ಮಹಿಳೆ ಜರ್ಮನಿಯವರು. ಇಂದು ಉತ್ತರ ಪ್ರದೇಶದ ಮಥುರಾದಲ್ಲಿ 1200 ಕ್ಕೂ ಹೆಚ್ಚು ಹಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಹಾಗು ಹಾಲು ಕೊಡದೆ ಇರುವಂತ ಹಸುಗಳನ್ನು ಹಾಗು ಅನಾರೋಗ್ಯದಿಂದ ಬಳಲುತ್ತಿರುವ ಗೋವುಗಳಿಗೆ ಇವರು ತಮ್ಮ ಆಶ್ರಮದಲ್ಲಿ ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣವಾದ ಮೇಲೆ ಗೋ ಶಾಲೆಗಳಿಗೆ ಕಳಿಸುತ್ತಾರೆ.

MS ಬರ್ನಿಂಗ್ 35-40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಮಥುರಾದಲ್ಲಿರುವಾಗ ಒಂದು ಹಸುವನ್ನು ಸಾಕಲು ಖರೀದಿಸಿದ್ದರು, ನಂತರ ಜೀವನದಲ್ಲಿ ಬದಲಾವಣೆಯಾದಾಗ. ಈ ಸೇವೆಯನ್ನು ಮಾಡಲು ಪ್ರಾರಂಭಿಸಿದ್ದಾರೆ. ಕೆಲ ಜನರು ಹಾಲು ಕೊಡದ ಹಸುವನ್ನು ಹಾಗು ಅನಾರೋಗ್ಯದಿಂದ ಬಳಲುವ ಹಸುವನ್ನು ತ್ಯಜಿಸುತ್ತಾರೆ. ಇವರು ಅಂತಹ ಹಸುಗಳನ್ನು ಗಮನಿಸಿದಾಗ ಈ ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ.

ಈ ರೀತಿಯ ಹಸುಗಳಿಗೆ ತಮ್ಮ ಆಶ್ರಮದಲ್ಲಿ ಸಾಕಿ ಅವುಗಳನ್ನು ಚಿಕಿತ್ಸೆ ಕೊಟ್ಟು ನೋಡಿ ಕೊಳ್ಳುತ್ತಾರೆ. ಗುಣಮುಖವಾದ ನಂತರ ಹತ್ತಿರದ ಗೋಶಾಲೆಗಳಿಗೆ ಕಳಿಸುತ್ತಾರೆ. ಇವರು ೫೦-೬೦ ಜನರನ್ನು ಈ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಹಾಗು ಇದರ ಖರ್ಚು ತಿಂಗಳಿಗೆ 22ಲಕ್ಷ ರೂ. ಆದರೆ ಇದಕ್ಕೆ ನಮ್ಮ ಸ್ಥಳೀಯ ಯಾವ ಸಹಕಾರವು ಪಡೆಯುತ್ತಿಲ್ಲ.

ಇದುವರೆಗೂ ತಾವು ಸೇವೆ ಮಾಡಿದ ಹಸುಗಳ ಸಂಖ್ಯೆ 10000 ಕ್ಕೂ ಹೆಚ್ಚು ಆದರೆ ಇವರಲ್ಲಿ ಜಾಗದ ಕೊರತೆ ಇರುವ ಕಾರಣದಿಂದಾಗಿ ಎಲ್ಲ ಹಸುಗಳನ್ನು ಗೋಶಾಲೆಗೆ ತಲುಪಿಸಿದ್ದಾರೆ ಸದ್ಯಕ್ಕೆ ಇವರ ಹತ್ತಿರ ಚಿಕಿತ್ಸೆ ಪಡೆಯುತ್ತಿರುವ ಹಸುಗಳು 1200 ಗಳು. ಪ್ರವಾಸಾಕೆಂದು ಬಂದ ಇವರ ವೀಸಾ ತಾತ್ಕಾಲಿಕವಾದದ್ದು ಆಗಾಗಿ ಇವರು ಪ್ರತಿವರ್ಷ ನವೀಕರಣ ಮಾಡಿಸುತ್ತಾರೆ.

ಮತ್ತೊಂದು ವಿಷಯ ಎಲ್ಲರಿಗೂ ಅನಿಸುವಂತದ್ದು ಇದು ತಿಂಗಳಿಗೆ ೨೨ ಲಕ್ಷ ಖರ್ಚು ಬರುತ್ತಿದೆ ಅಂದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ ಅನ್ನೋ ಪ್ರಶ್ನೆ. ಆದರೆ ಇದಕ್ಕೆ ವರು ಹೇಳುವ ಮಾತುಗಳು ನಮ್ಮ ಊರಿನಲ್ಲಿ ನನ್ನ ಅಸ್ತಿ ಹೆಚ್ಚಿದೆ ಹಾಗು ಬಾಡಿಗೆ ಪಡೆಯುತ್ತಿದ್ದೇನೆ ಅದರಿಂದ ಬರುವ ಹಣವನ್ನು ಈ ಸೇವೆಗೆ ಬಳಸುತ್ತಿದ್ದೇನೆ ಅಲ್ಲದೆ ನಮ್ಮ ತಂದೆಯವರು ನನಗೆ ಸಹಾಯ ಮಾಡುತ್ತಿದ್ದರು ಆದರೆ ಈಗ ಆವರಿಗೆ ವಯಸ್ಸಾಗಿದೆ ಅವರು ಹಿರಿಯ ನಾಗರೀಕರಾಗಿದ್ದಾರೆ ಎಂದು ಹೇಳುತ್ತಾರೆ.

ಅದೇನೇ ಇರಲಿ ನಿಜಕ್ಕೂ ಇವರ ಈ ಸೇವೆಗೆ ಮೆಚ್ಚಲೇ ಬೇಕು ಆ ಹಸುಗಳನ್ನು ಚಿಕಿತ್ಸೆ ಕೊಟ್ಟು ತಮ್ಮ ಸ್ವಂತ ಹಣದಲ್ಲಿ ಎಷ್ಟೊಂದು ದೊಡ್ಡ ಸೇವೆ ಮಾಡುತ್ತಿರುವುದು ಅದ್ಭುತವೇ ಅನ್ನಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.