ವಿಚಿತ್ರ ಆದರೂ ಸತ್ಯ

ಈ ಮಹಿಳೆ ಪುರುಷರ ಜೊತೆ ಸಂಬಂಧ ಬೆಳೆಸಿ ಹೇಳೋದೇನು ಗೊತ್ತಾ…?ತಿಳಿಯಲು ಈ ಲೇಖನ ಓದಿ..

1250

ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.

 

ಈ ಮಹಿಳೆ ಹೆಸರು ಗ್ವಿನೆತ್ ಲೀ. ಸದ್ಯ ಹಣಕಾಸು ಸಲಹೆಗಾರ್ತಿಯಾಗಿ ಈಕೆ ಕೆಲಸ ಮಾಡ್ತಿದ್ದಾಳೆ. 100 ಪುರುಷರ ಜೊತೆ ಸಂಬಂಧ ಬೆಳೆಸಿರುವ ಬಗ್ಗೆ ಈಕೆಗೆ ಪಶ್ಚಾತಾಪವಿಲ್ಲವಂತೆ. ಈಕೆ ಶ್ರೀಮಂತೆ ಎಂದು ಮಾಧ್ಯಮಗಳು ಹೇಳ್ತಿವೆ. ಈಕೆ ಸಂಬಂಧ ಬೆಳೆಸಿದ ಅರ್ಧದಷ್ಟು ಮಹಿಳೆಯರಿಗೆ ತನ್ನ ಪತಿ ಮೋಸ ಮಾಡ್ತಿದ್ದಾನೆಂಬ ವಿಷ್ಯ ಗೊತ್ತಿತ್ತಂತೆ. ಅವರ ಲೈಂಗಿಕ ಜೀವನ ಉತ್ತಮವಾಗಿರಲಿಲ್ಲವಂತೆ. ಹಾಗಾಗಿ ಇದನ್ನು ಅವರು ನಿರ್ಲಕ್ಷ್ಯಿಸಿದ್ದರು ಎಂದು ಮಹಿಳೆ ಹೇಳಿದ್ದಾಳೆ.

ಮಹಿಳೆ ಕಳೆದ 10 ವರ್ಷಗಳ ಹಿಂದೆ ತನ್ನ ಪತಿಯನ್ನು ಕಳೆದುಕೊಂಡಿದ್ದಳು. ಆ ನಂತ್ರ ಬ್ರಿಟನ್ ನ ಮದುವೆಯಾದ ಪುರುಷರಿಗಾಗಿರುವ ಡೇಟಿಂಗ್ ಸೈಟ್ ನಲ್ಲಿ ಖಾತೆ ತೆರೆದಳಂತೆ. ಆಕೆ ಜೊತೆ ದೊಡ್ಡ ಉದ್ಯಮಿಗಳು,ಶ್ರೀಮಂತರು, ಹೆಸರು ಮಾಡಿದ ವೈದ್ಯರು ಸಂಬಂಧ ಬೆಳೆಸಿದ್ದಾರಂತೆ.

ಗ್ವಿನೆತ್ ಲೀ ಪ್ರಕಾರ ಆಕೆ ಮುರಿದು ಹೋಗ್ತಿದ್ದ ಅನೇಕ ಮದುವೆಯನ್ನು ಉಳಿಸಿದ್ದಾಳಂತೆ. ಸಾಮಾನ್ಯವಾಗಿ ಮಕ್ಕಳಾದ್ಮೇಲೆ ಮಹಿಳೆಯರು ಲೈಂಗಿಕ ಆಸಕ್ತಿ ಕಳೆದುಕೊಳ್ಳುತ್ತಾರೆ. ಆದ್ರೆ ಪುರುಷರು ಸೆಕ್ಸ್ ಗಾಗಿ ಚಡಪಡಿಸುತ್ತಿರುತ್ತಾರೆ. ಅವರಿಗೆ ಮದುವೆ ಮುರಿದುಕೊಳ್ಳಲೂ ಇಷ್ಟವಿರುವುದಿಲ್ಲ. ಅಂಥವರ ಜೊತೆ ನಾನು ಮಲಗಿದ್ದೆ ಎಂದಿದ್ದಾಳೆ ಮಹಿಳೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…