ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.
ರಾಜಸ್ಥಾನದ ಜೈಪುರ ಮೂಲದವರಾದ ಓಂ ಶಾಂತಿ ಶರ್ಮಾ ಎಂಬುವರು ಧರಣಿ ನಡೆಸುತ್ತಿದ್ದು, ತನ್ನ ಮಾನಸಿಕ ಸ್ಥಿತಿ ಚೆನ್ನಾಗೇ ಇದೆ ಎಂದು ಕೂಡ ಆಕೆ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ನನಗೆ ವಿವಾಹವಾಗಿದ್ದು, ಸಂಭಂದ ಹದಗೆಟ್ಟ ಕಾರಣ, ನಾನು ಒಬ್ಬಂಟಿಗಳಾಗಿದ್ದೇನೆ ಎಂದು ಹೇಳಿದ್ದಾರೆ.. ಪ್ರಧಾನಿ ಮೋದಿ ಅವರೂ ಒಂಟಿಯಾಗಿದ್ದು,ಪ್ರಧಾನಿ ಮೋದಿಗೆ ಸೇವೆ ಸಲ್ಲಿಸಬೇಕು ಎಂದು ಆಕೆ ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಒಂಟಿಯಾಗಿದ್ದು, ಸಾಕಷ್ಟು ಮದುವೆ ಪ್ರಸ್ತಾಪಗಳನ್ನ ನಿರಾಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಮೊದಿಯವರನ್ನೇ ಏಕೆ ಮದುವೆಯಾಗಬೇಕೆಂದು ಕೇಳಿದಕ್ಕೆ, ಅವರು ಒಂಟಿಯಾಗಿದ್ದು, ಅವರ ಕೆಲಸಗಳಲ್ಲಿ ಸಹಾಯ ಮಾಡಲು ಅವರನ್ನು ಮದುವೆಯಾಗಬೇಕೆಂದು ಹೇಳಿದ್ದಾರೆ.
ಇವರು ಹೇಳುವ ಪ್ರಕಾರ ಮೋದಿಯವರ ಮೇಲಿರುವ ಮೋಹದಿಂದ ಮದುವೆಯಾಗುತ್ತಿಲ್ಲವಂತೆ,ಅವರನ್ನು ನಾನು ಗೌರವಿಸುತ್ತೇನೆ, ಮತ್ತು ಅವರ ಕೆಲಸ ಕಾರ್ಯಗಳಲ್ಲಿ ನನ್ನ ಕೈಲಾದಷ್ಟು ಸಹಾಯ ಮಾಡಬೇಕು ಎಂಬ ಕಾರಣದಿಂದ ಅವರನ್ನು ಮದುವೆಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಅವರೇ ಹೇಳುವ ಪ್ರಕಾರ, ಇವರಿಗೆ ಸಾಕಷ್ಟು ಹಣ ಮತ್ತು ಜೈಪುರದಲ್ಲಿ ಸಾಕಷ್ಟು ಜಮೀನು ಇದೆ ಎಂದು ಹೇಳಿದ್ದಾರೆ. ಇದಲ್ಲದೆ ಇವರಿಗೆ 20 ವರ್ಷದ ಮಗಳಿದ್ದು, ಆಕೆಯ ಬಗ್ಗೆ ನಾನು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.ತನ್ನಲ್ಲಿರುವ ಸ್ವಲ್ಪ ಜಮೀನನ್ನು ಮಾರಿ ಮೋದಿಗೆ ಉಡುಗೊರೆ ಕೊದಬೇಕೆನ್ದುಕೊಂಡಿದ್ದಾರಂತೆ.
ಮೋದಿಯವರು ನನ್ನನ್ನು ಭೆಟಿಯಾಗುವವರೆಗೂ, ಈ ಸ್ಥಳದಿಂದ ಕದಲುವುದಿಲ್ಲ, ಎಂದು ಹೇಳಿರುವ ಶಾಂತಿಯವರು,ಅಲ್ಲಿನ ಗುರುದ್ವಾರಗಳಲ್ಲಿ ಊಟ ಮಾಡಿ, ಸಾರ್ವಜನಿಕ ಶೌಚಾಲಯ ಬಳಸಿಕೊಂಡು ಧರಣಿ ನಿರತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.