ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.
ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.
ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.
ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.
ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…