ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.
ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.
ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.
ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.
ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!