ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

ಆದರೆ ಓರ್ವ ಮಹಿಳೆ ಭೂತಗಳಿರುವುದು ನಿಜ ಎಂದು ಪ್ರತಿಪಾದಿಸುವುದು ಮಾತ್ರವಲ್ಲ, ರಾತ್ರಿ ತನ್ನೊಂದಿಗೆ ಕೂಡುತ್ತವೆ ಸಹಾ ಎಂದು ಹೇಳಿಕೊಂಡಿದ್ದಾಳೆ. ನಂಬಲಿಕ್ಕೆ ಕಷ್ಟವಾಗಿರುವ ಈ ಮಾಹಿತಿಯಲ್ಲಿ ಆಕೆ ತನ್ನೊಂದಿಗೆ ಒಂದಲ್ಲ, ಎರಡಲ್ಲ, ಸುಮಾರು ಇಪ್ಪತ್ತರಷ್ಟು ಭೂತಗಳು ಕೂಡುತ್ತವೆ, ತನಗೆ ಇದು ತುಂಬಾ ಇಷ್ಟವಾಗುತ್ತದೆ ಎಂದೂ ಹೇಳಿಕೊಂಡಿದ್ದಾಳೆ.
ಈಕೆ “ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ”ಯಾಗಿದ್ದಾಳೆ:-

ಇಂಗ್ಲೆಂಡಿನ ಬ್ರಿಸ್ಟಲ್ ರಾಜ್ಯದಲ್ಲಿರುವ ಅಮಿಥೈಸ್ಟ್ ರಿಯಾಲ್ಮ್ ಎಂಬ ಮಹಿಳೆಯೇ ಈ ವ್ಯಕ್ತಿಯಾಗಿದ್ದು ತನ್ನನ್ನು ತಾನು”ಆಧ್ಯಾತ್ಮಿಕ ಮಾರ್ಗದರ್ಶನ ಸಲಹಾಕಾರ್ತಿ ಎಂದು ಹೇಳಿಕೊಳ್ಳುತ್ತಿದ್ದಾಳೆ. ಕಳೆದ ಹನ್ನೆರಡು ವರ್ಷಗಳಿಂದಲೂ ತನ್ನನ್ನು ಕೆಲವು ಭೂತಗಳು ಕೂಡುತ್ತವೆ ಹಾಗೂ ಈ ಅನುಭವ ಎಷ್ಟು ಸುಖಕರವಾಗಿರುತ್ತದೆಂದರೆ ಇನ್ನು ಮುಂದೆ ತನಗೆ ಪುರುಷನೊಂದಿಗೆ ಯಾವುದೇ ಸಂಬಂಧ ಇರಿಸಿಕೊಳ್ಳುವುದೂ ಅಗತ್ಯವಿಲ್ಲದಾಗಿದೆ ಎಂದೂ ಹೇಳಿಕೊಳ್ಳುತ್ತಾಳೆ.
ಭೂತ ತನ್ನ ಶಕ್ತಿಯನ್ನು ಪ್ರದರ್ಶಿಸಲು ಹಾಗೂ ಕೂಡಲು ಹೆಚ್ಚು ಸಮಯ ಬೇಕಾಗಿರಲಿಲ್ಲ:-

ಇದು ಹೇಗೆ ಪ್ರಾರಂಭವಾಯಿತು ಎಂದು ಹೇಳುತ್ತಾಳೆ: “ಇದು ಒಂದು ಶಕ್ತಿಯ ರೂಪದಲ್ಲಿ ಪ್ರಾರಂಭವಾಯಿತು. ಬಳಿಕ ಕೂಡುವವರೆಗೂ ಈ ಶಕ್ತಿ ಮುಂದುವರೆಯಿತು. ನನ್ನ ತೊಡೆ, ಎದೆ ಹಾಗೂ ಕುತ್ತಿಗೆಯ ಮೇಲೆ ಒತ್ತಡ ಬೀಳುತ್ತಿತ್ತು” ಎಂದು ತನ್ನ ಮೊದಲ ಅನುಭವವನ್ನು ಹೇಳಿಕೊಳ್ಳುತ್ತಾಳೆ. “ಆದರೆ ಆ ಸಮಯದಲ್ಲಿ ನಾನು ಸುರಕ್ಷಿತಳಾಗಿದ್ದೆ ಹಾಗೂ ಭೂತದೊಂದಿಗೆ ಕೂಡಿದೆ” ಎಂದು ವಿವರಿಸುತ್ತಾಳೆ.
ಈಕೆ ಭೂತವನ್ನೇ ಕಾಮಕ್ಕೆ ಪ್ರಚೋದಿಸಿದ್ದಳು:-

ಈ ಮಾಹಿತಿ ಕೊಂಚ ವಿಚಿತ್ರ ಎನಿಸಬಹುದು, ಆದರೆ ಈ ಮಹಿಳೆ ಹೇಳಿಕೊಳ್ಳುವ ಪ್ರಕಾರ ಈಕೆಯೇ ಭೂತವನ್ನು ಕೂಡಲು ಬರುವಂತೆ ಪ್ರಚೋದಿಸಿದ್ದಳು. ಹೇಗೆ ಗೊತ್ತೇ? ಆಕೆಯ ಪ್ರಿಯಕರ ಮನೆಯಲ್ಲಿಲ್ಲದ ಸಮಯದಲ್ಲಿ ಇನ್ನೊಂದು ಕೋಣೆಯಲ್ಲಿ ಆಕೆ ತೆಳ್ಳಗಿನ ಒಳ ಉಡುಪುಗಳನ್ನು ಧರಿಸಿ ಭೂತಕ್ಕೆ ಕಾಯತೊಡಗಿದಳು. ತುಂಬಾ ಹೊತ್ತು ಕಾದು ಇನ್ನೇನು ನಿದ್ದೆ ಹತ್ತುತ್ತಿದೆ ಎನ್ನುವ ಸಮಯದಲ್ಲಿ ಭೂತದ ಆಗಮನವಾಯಿತು.
ಈಕೆ ಭೂತದ ಕ್ರಿಯೆಯನ್ನು ಅನುಭವಿಸಬಲ್ಲವಳಾಗಿದ್ದಳು:-

ಭೂತದ ಕ್ರಿಯೆಯನ್ನು ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯ. ಏಕೆಂದರೆ ಈಕೆಗೆ ಏನೂ ಕಾಣುತ್ತಿರಲಿಲ್ಲ ಆದರೆ ಭೂತದ ಇರುವಿಕೆಯನ್ನು ಮಾತ್ರ ಆಕೆ ಗ್ರಹಿಸಬಲ್ಲವಳಾಗಿದ್ದಳು. ಈ ಕೂಟ ಸುಮಾರು ಮೂರು ವರ್ಷಗಳವರೆಗೆ ಯಾರ ಕಣ್ಣಿಗೂ ಬೀಳದಂತೆ ಮುಂದುವರೆಯಿತು, ಬಳಿಕ ಈ ಕ್ರಿಯೆ ನಡೆಸುತ್ತಿದ್ದ ಸಮಯದಲ್ಲಿ ಆಕೆ ಒಂದು ಬಾರಿ ಸಿಕ್ಕಿ ಬಿದ್ದಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…