ದೇಶ-ವಿದೇಶ

ಈ ಯುವತಿ ಮದುವೆಗೂ ಮುಂಚೆ ತಪ್ಪು ಮಾಡಿ, ಹೇಳಿದ್ದು ಏನು ಗೋತ್ತಾ..?ಮುಂದೆ ಓದಿ ಶಾಕ್ ಆಗ್ತೀರಾ…

2454

ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು.

ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ. ಇಂತಹುದೇ ಒಂದು ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. 32 ವರ್ಷ ವಯಸ್ಸಿನ ಒಬ್ಬ ಮಹಿಳೆ ಯೂಎಇ ದೇಶದ ಅಬುದಾಬಿ ನಗರದ ಒಂದು ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದಳು. ಮದುವೆಯಾಗದ ಆ ಯುವತಿ, ತನ್ನ ದೇಶದವನೊಡನೆ ಶಾರೀರಿಕವಾಗಿ ಒಂದಾದಳು.

ಈ ವಿಷಯ ಗೊತ್ತಾಗಿ ಪೊಲೀಸರು ಕೇಸ್ ಹಾಕಿದರು. ಮದುವೆಯಾಗದೆಯೇ, ಮುತ್ತಿಟ್ಟದ್ದು ಹಾಗೂ ಶಾರೀರಿಕ ಸಂಬಂಧ ಬೆಳೆಸಿದ್ದಳು ಎಂಬ ಕಾರಣಗಳನ್ನು ನಮೂದಿಸಿದ್ದರು. ಈ ನಿಟ್ಟಿನಲ್ಲಿ ಆ ಯುವತಿ ಕೋರ್ಟ್ ಗೆ ಹಾಜರಾದಳು.

 

‘ ಮದುವೆಯಾಗದೆಯೇ ಲೈಂಗಿಕ ಕ್ರಿಯೆಯಲ್ಲಿ ತೊಡಗ ಬಾರದೆಂದು ನಿನಗೆ ಗೊತ್ತಿಲ್ಲವೇ?’ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದಾಗ, ನನಗೆ ಗೊತ್ತಿಲ್ಲ ಎಂದಳು. ಗೊತ್ತಿಲ್ಲ ಎಂದು ಹೇಳಲು ಇರುವ ಆಧಾರಗಳನ್ನು ನೀಡಬೇಕೆಂದು ಮುಂದೂಡಿದರು.

ಮತ್ತೊಂದು ಕೇಸ್ ನಲ್ಲಿ ಮುದುವೆಯಾಗದೆಯೇ ಮುತ್ತಿಟ್ಟುಕೊಂಡರು ಎಂಬ ಕಾರಣಕ್ಕಾಗಿ ಮತ್ತೊಂದು ಜೋಡಿಯ ಮೇಲೆ ಕೇಸ್ ನಮೂದಿಸಿದ್ದರು. ನಾವು ಮುತ್ತಿಡಲಿಲ್ಲ ಎಂದು ಆಪಾದಿತರು ಕೋರ್ಟ್ ನಲ್ಲಿ ವಾದಿಸುತ್ತಿದ್ದರು. ತಪ್ಪು ಮಾಡಿದ್ದಲ್ಲದೇ..ಮಾಡಿಲ್ಲವೆಂದು ವಾದಿಸುತ್ತೀರಾ? ತಪ್ಪು ಮಾಡಲಿಲ್ಲವೆಂಬುದಕ್ಕೆ ಆಧಾರಗಳನ್ನು ಒದಗಿಸಿ ಎಂದು ಕೇಸನ್ನು ಮುಂದೂಡಿದರು.


ಮದುವೆಯಾಗದೆ ಇಂತಹ ಕೆಲಸಗಳನ್ನು ಮಾಡಿದರೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾಗದೆಂದು ಎಲ್ಲರೂ ತಿಳಿದುಕೊಳ್ಳಬೇಕೆಂದು ಈ ಸಂದರ್ಭದಲ್ಲಿ ನ್ಯಾಯಮೂರ್ತಿ ವ್ಯಾಖ್ಯಾನಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…

  • ಸುದ್ದಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್, ಎಚ್ಛೆತ್ತುಕೊಳ್ಳಿ ಇಲ್ಲವಾದರೆ ದಂಡ ಖಚಿತ.

    ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…