ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಯು.ಪಿ. -100 ಸಹಾಯವಾಣಿ ಆರಂಭಿಸಲಾಗಿದೆ. ತಮ್ಮ ಸಂಗಾತಿಯ ಕ್ರೋಧವನ್ನು ನಿಭಾಯಿಸಲು ಸಾಧ್ಯವಾಗ್ತಿಲ್ಲ ಎಂದು ಪತ್ನಿಯರಿಂದ ಜರ್ಜರಿತರಾಗಿರುವ ಪುರುಷರು ಪೊಲೀಸರ ಸಹಾಯವನ್ನು ಪಡೆದುಕೊಂಡಿದ್ದಾರೆ.

1 ವರ್ಷದ ಅವಧಿಯಲ್ಲಿ ಯು.ಪಿ. -100 ಗೆ ಸುಮಾರು 43 ಲಕ್ಷ ಕರೆಗಳು ಪೊಲೀಸ್ ಸಹಾಯಕ್ಕಾಗಿ ಬಂದಿದ್ದು, 7 ಲಕ್ಷ ದೂರುಗಳು ಗೃಹ ಹಿಂಸಾಚಾರಕ್ಕೆ ಸಂಬಂಧಿಸಿದ್ದಾಗಿವೆ.
ಸರಾಸರಿ 419 ಕರೆಗಳನ್ನು ಸ್ವೀಕರಿಸಲಾಗಿದೆ. 1.53 ಲಕ್ಷ ಮಂದಿ ವೈವಾಹಿಕ ಹಿಂಸೆಯ ದೂರು ನೀಡಿದ್ದಾರೆ. 6,500 ಕ್ಕೂ ಅಧಿಕ ಮಂದಿ ಪುರುಷರು ಪತ್ನಿಯರ ಕಾಟ ತಾಳದೇ ನೆರವು ಯಾಚಿಸಿದ್ದಾರೆ.

ಲಖ್ನೋ ವಿಭಾಗದಿಂದ ಅತಿಹೆಚ್ಚು ಗೃಹ ಹಿಂಸೆ ದೂರುಗಳು ಬಂದಿವೆ. ನಗರ ಪ್ರದೇಶಗಳಲ್ಲಿ ಹೆಚ್ಚು ಹಿಂಸಾಚಾರ ಪ್ರಕರಣಗಳ ಬಗ್ಗೆ ದೂರು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…