ದೇವರು-ಧರ್ಮ

ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

365

ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

ಈ ಆಚರಣೆ ಭಾರತೀಯ ವೇದ ಸಂಸ್ಕೃತಿಯಲ್ಲ ಎಂದು ಉಲ್ಲೇಖಿಸಲಾಗಿದ್ದು,ಚೈತ್ರಮಾಸದಲ್ಲಿ ಬರುವ ಯುಗಾದಿಯೇ ಹಿಂದುಗಳಿಗೆ ಹೊಸ ವರ್ಷದ ಮೊದಲ ದಿನ. ಹಾಗಾಗಿ ಜನವರಿ 1 ರಂದು ದೇವಸ್ಥಾನಗಳಿಗೆ (ಹೂ ಮತ್ತು ದೀಪಗಳಿಂದ) ವಿಶೇಷ ಅಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಡಿ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದು ನಮ್ಮ ಹಿಂದೂ ಭಾರತೀಯ ಸಂಸ್ಕೃತಿಯನ್ನು ಕಡೆಗಣಿಸಿ ಪಾಶ್ಚಾತ್ಯ ಸಂಸ್ಕೃತಿಯನ್ನು ಅನುಸರಿಸುವದಾಗಿದೆ.ಹಾಗಾಗಿ ಜನವರಿ 1ರಂದು ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡುವುದು ಸರಿಯಲ್ಲ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ದೇವಸ್ಥಾನಗಳಲ್ಲಿ ಜನವರಿ 1ರಂದು ವಿಶೇಷ ಪೂಜೆ ಮತ್ತು ದರ್ಶನದ ವ್ಯವಸ್ಥೆ ಕಲ್ಪಿಸುವ ಆಚರಣೆ ಬಹಳ ವರ್ಷಗಳಿಂದ ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ದಿನದಂದು ತಿರುಮಲ, ಶ್ರೀಶೈಲ ಮತ್ತು ವಿಜಯವಾಡದ ಕನಕ ದುರ್ಗ ಮಂದಿರಕ್ಕೆ ಸಹಸ್ರಾರು ಜನ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಆರೋಗ್ಯ

    ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

    ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ