ಉಪಯುಕ್ತ ಮಾಹಿತಿ, ಹಣ

ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

3564

ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !!!!! ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

1. ಹಣವನ್ನು ಕೂಡಿಡುವ ಬುದ್ದಿ ಇದ್ದರೆ ಸಾಕು : ಅಲ್ಲಿ ಇಲ್ಲಿ ಸಿಗುವ ಹಣ ಕೂಡಿಡಿ.  ದಿನ 5 ರೂ ಅಂದ್ರು ವಾರಕ್ಕೆ 35 ರೂ, ತಿಂಗಳಿಗೆ 150ರೂ. ವರ್ಷಕ್ಕೆ 1800ರೂ.

2. ಹಳೇ ಪೇಪರ್, ಪುಸ್ತಕ ಮಾರಿ ಉಳಿತಾಯ ಮಾಡಿ: ವರ್ಷಕ್ಕೆ ಒಂದು ಬಾರಿ ಪೇಪರ್ ಮಾರಿ ತುಂಬ ಹಣಗಳಿಸಬಹುದು. 11ಕೆಜಿ ಪೇಪರ್ 15ರೂ ಅಂದುಕೊಂಡ್ರೆ ವರ್ಷಕ್ಕೆ 18 ಕೇಜಿಗೆ 270ಅದೇ ಪುಸ್ತಕ 7ರೂ ಆದರೆ ವರ್ಷಕ್ಕೆ 50ಪುಸ್ತಕಗಳು 350ರೂ. ಮೊತ್ತ 620ರೂ.

3. ಹಣ್ಣುಗಳನ್ನು ಒಂದೇ ಅಂಗಡಿಯಲ್ಲಿ ತಗೋಳೋಬದಲು ಬೇರೆ ಬೇರೆ ಅಂಗಡಿಯಲ್ಲಿ ಹಣ ತಿಳಿದು ಖರೀದಿಸಿ: 50 ರೂ ವೆತ್ಯಾಸ ಅಂದ್ರು ವಾರಕ್ಕೆ 100ರೂ ತಿಂಗಳಿಗಿಗೆ 450 ರೂ ವರ್ಷಕ್ಕೆ 5400 ರೂ!

4. ಜಿಮ್ ಗಳಿಗೆ ವರ್ಷಕ್ಕೆ ದುಡ್ಡು ಕಟ್ಟಬೇಡಿ ನೀವು ವರ್ಷಪೂರ್ತಿ ಜಿಮ್ ಮಾಡ್ತೀರಾ ಅಂತ ಏನ್ ಗ್ಯಾರಂಟಿ.

5. ಸಣ್ಣ ಪುಟ್ಟ ತರಕಾರಿ ಮನೆ ಅತ್ತಿರಾನೇ ಬೆಳೆದು ಉಪಯೋಗಿಸಿ: ಮೆಣಸಿನಕಾಯಿ, ಕೊತ್ತಂಬರಿ, ಕರಿಬೇವು, ಸೊಪ್ಪುಗಳು. ಇದರಿಂದ ಉಳಿತಾಯ

6. ಹೊಸ ವಸ್ತುಗಳು ತೆಗೆಯೋ ಬದಲು ಹಳೇ ವಸ್ತುಗಳ (second handle) ಬಗ್ಗೆ ವಿಚಾರಿಸಿ ( olx, quikr ಮುಂತಾದಕಡೆ ಹಳೇ ವಸ್ತುಗಳು ಸಿಗಬಹುದು)

7. ಬಾಡಿಗೆ ಮನೆಯವರು ಮನೆ ಅಗ್ರಿಮೆಂಟ್ ಮಾಡಿಸುವಾಗ ಉಷಾರಾಗಿ ಇದ್ದು ಏನೇ ರಿಪೇರಿ ಬಂದ್ರು ಓನರ್ ಅವರೇ ಮಾಡಿಸಬೇಕು ಅಂತ ಬರೆಸಿ: ಇದರಿಂದ 1000 ರೂ ಉಳಿಸಿ.

8. ನಿಮ್ಮ ಗಾಡಿ ಟೈರ್ಗಳಲ್ಲಿ ಗಾಳಿ ಸರಿಯಾಗಿದ್ರೆ ಮೈಲೇಜ್ ಜಾಸ್ತಿ:  ಇದರಿಂದ ವರ್ಷಕ್ಕೆ 600 ರೂ ಉಳಿಸಬಹುದು

9. ಮನೆ ತರ್ಸಿಗೆ ಬಿಳಿ ಬಣ್ಣ ಅಕೋದ್ರಿಂದ ಮನೆ ತಣ್ಣನೆ ಇರುತ್ತದೆ ಇದರಿಂದ ಫ್ಯಾನ್ ಮತ್ತು  AC ಇಂದ ಸ್ವಲ್ಪ ಹಣ ಉಳಿಸಿ.

10. ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡೋ ಮುಂಚೆ ಹಿಸ್ಟರಿ ಡಿಲೀಟ್ ಮಾಡಿ ಮತ್ತು ಹೊಸ ಇಮೇಲ್ ಯೂಸ್ ಮಾಡಿ ಇದರಿಂದ ಆಫರ್ಸ್ಗಳು ಸಿಗೋದ್ರಿಂದ ಒಳ್ಳೆ ಉಳಿತಾಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…