ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !!!!! ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
1. ಹಣವನ್ನು ಕೂಡಿಡುವ ಬುದ್ದಿ ಇದ್ದರೆ ಸಾಕು : ಅಲ್ಲಿ ಇಲ್ಲಿ ಸಿಗುವ ಹಣ ಕೂಡಿಡಿ. ದಿನ 5 ರೂ ಅಂದ್ರು ವಾರಕ್ಕೆ 35 ರೂ, ತಿಂಗಳಿಗೆ 150ರೂ. ವರ್ಷಕ್ಕೆ 1800ರೂ.
2. ಹಳೇ ಪೇಪರ್, ಪುಸ್ತಕ ಮಾರಿ ಉಳಿತಾಯ ಮಾಡಿ: ವರ್ಷಕ್ಕೆ ಒಂದು ಬಾರಿ ಪೇಪರ್ ಮಾರಿ ತುಂಬ ಹಣಗಳಿಸಬಹುದು. 11ಕೆಜಿ ಪೇಪರ್ 15ರೂ ಅಂದುಕೊಂಡ್ರೆ ವರ್ಷಕ್ಕೆ 18 ಕೇಜಿಗೆ 270ಅದೇ ಪುಸ್ತಕ 7ರೂ ಆದರೆ ವರ್ಷಕ್ಕೆ 50ಪುಸ್ತಕಗಳು 350ರೂ. ಮೊತ್ತ 620ರೂ.
3. ಹಣ್ಣುಗಳನ್ನು ಒಂದೇ ಅಂಗಡಿಯಲ್ಲಿ ತಗೋಳೋಬದಲು ಬೇರೆ ಬೇರೆ ಅಂಗಡಿಯಲ್ಲಿ ಹಣ ತಿಳಿದು ಖರೀದಿಸಿ: 50 ರೂ ವೆತ್ಯಾಸ ಅಂದ್ರು ವಾರಕ್ಕೆ 100ರೂ ತಿಂಗಳಿಗಿಗೆ 450 ರೂ ವರ್ಷಕ್ಕೆ 5400 ರೂ!
4. ಜಿಮ್ ಗಳಿಗೆ ವರ್ಷಕ್ಕೆ ದುಡ್ಡು ಕಟ್ಟಬೇಡಿ ನೀವು ವರ್ಷಪೂರ್ತಿ ಜಿಮ್ ಮಾಡ್ತೀರಾ ಅಂತ ಏನ್ ಗ್ಯಾರಂಟಿ.
5. ಸಣ್ಣ ಪುಟ್ಟ ತರಕಾರಿ ಮನೆ ಅತ್ತಿರಾನೇ ಬೆಳೆದು ಉಪಯೋಗಿಸಿ: ಮೆಣಸಿನಕಾಯಿ, ಕೊತ್ತಂಬರಿ, ಕರಿಬೇವು, ಸೊಪ್ಪುಗಳು. ಇದರಿಂದ ಉಳಿತಾಯ
6. ಹೊಸ ವಸ್ತುಗಳು ತೆಗೆಯೋ ಬದಲು ಹಳೇ ವಸ್ತುಗಳ (second handle) ಬಗ್ಗೆ ವಿಚಾರಿಸಿ ( olx, quikr ಮುಂತಾದಕಡೆ ಹಳೇ ವಸ್ತುಗಳು ಸಿಗಬಹುದು)
7. ಬಾಡಿಗೆ ಮನೆಯವರು ಮನೆ ಅಗ್ರಿಮೆಂಟ್ ಮಾಡಿಸುವಾಗ ಉಷಾರಾಗಿ ಇದ್ದು ಏನೇ ರಿಪೇರಿ ಬಂದ್ರು ಓನರ್ ಅವರೇ ಮಾಡಿಸಬೇಕು ಅಂತ ಬರೆಸಿ: ಇದರಿಂದ 1000 ರೂ ಉಳಿಸಿ.
8. ನಿಮ್ಮ ಗಾಡಿ ಟೈರ್ಗಳಲ್ಲಿ ಗಾಳಿ ಸರಿಯಾಗಿದ್ರೆ ಮೈಲೇಜ್ ಜಾಸ್ತಿ: ಇದರಿಂದ ವರ್ಷಕ್ಕೆ 600 ರೂ ಉಳಿಸಬಹುದು
9. ಮನೆ ತರ್ಸಿಗೆ ಬಿಳಿ ಬಣ್ಣ ಅಕೋದ್ರಿಂದ ಮನೆ ತಣ್ಣನೆ ಇರುತ್ತದೆ ಇದರಿಂದ ಫ್ಯಾನ್ ಮತ್ತು AC ಇಂದ ಸ್ವಲ್ಪ ಹಣ ಉಳಿಸಿ.
10. ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡೋ ಮುಂಚೆ ಹಿಸ್ಟರಿ ಡಿಲೀಟ್ ಮಾಡಿ ಮತ್ತು ಹೊಸ ಇಮೇಲ್ ಯೂಸ್ ಮಾಡಿ ಇದರಿಂದ ಆಫರ್ಸ್ಗಳು ಸಿಗೋದ್ರಿಂದ ಒಳ್ಳೆ ಉಳಿತಾಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…