ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !!!!! ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
1. ಹಣವನ್ನು ಕೂಡಿಡುವ ಬುದ್ದಿ ಇದ್ದರೆ ಸಾಕು : ಅಲ್ಲಿ ಇಲ್ಲಿ ಸಿಗುವ ಹಣ ಕೂಡಿಡಿ. ದಿನ 5 ರೂ ಅಂದ್ರು ವಾರಕ್ಕೆ 35 ರೂ, ತಿಂಗಳಿಗೆ 150ರೂ. ವರ್ಷಕ್ಕೆ 1800ರೂ.
2. ಹಳೇ ಪೇಪರ್, ಪುಸ್ತಕ ಮಾರಿ ಉಳಿತಾಯ ಮಾಡಿ: ವರ್ಷಕ್ಕೆ ಒಂದು ಬಾರಿ ಪೇಪರ್ ಮಾರಿ ತುಂಬ ಹಣಗಳಿಸಬಹುದು. 11ಕೆಜಿ ಪೇಪರ್ 15ರೂ ಅಂದುಕೊಂಡ್ರೆ ವರ್ಷಕ್ಕೆ 18 ಕೇಜಿಗೆ 270ಅದೇ ಪುಸ್ತಕ 7ರೂ ಆದರೆ ವರ್ಷಕ್ಕೆ 50ಪುಸ್ತಕಗಳು 350ರೂ. ಮೊತ್ತ 620ರೂ.
3. ಹಣ್ಣುಗಳನ್ನು ಒಂದೇ ಅಂಗಡಿಯಲ್ಲಿ ತಗೋಳೋಬದಲು ಬೇರೆ ಬೇರೆ ಅಂಗಡಿಯಲ್ಲಿ ಹಣ ತಿಳಿದು ಖರೀದಿಸಿ: 50 ರೂ ವೆತ್ಯಾಸ ಅಂದ್ರು ವಾರಕ್ಕೆ 100ರೂ ತಿಂಗಳಿಗಿಗೆ 450 ರೂ ವರ್ಷಕ್ಕೆ 5400 ರೂ!
4. ಜಿಮ್ ಗಳಿಗೆ ವರ್ಷಕ್ಕೆ ದುಡ್ಡು ಕಟ್ಟಬೇಡಿ ನೀವು ವರ್ಷಪೂರ್ತಿ ಜಿಮ್ ಮಾಡ್ತೀರಾ ಅಂತ ಏನ್ ಗ್ಯಾರಂಟಿ.
5. ಸಣ್ಣ ಪುಟ್ಟ ತರಕಾರಿ ಮನೆ ಅತ್ತಿರಾನೇ ಬೆಳೆದು ಉಪಯೋಗಿಸಿ: ಮೆಣಸಿನಕಾಯಿ, ಕೊತ್ತಂಬರಿ, ಕರಿಬೇವು, ಸೊಪ್ಪುಗಳು. ಇದರಿಂದ ಉಳಿತಾಯ
6. ಹೊಸ ವಸ್ತುಗಳು ತೆಗೆಯೋ ಬದಲು ಹಳೇ ವಸ್ತುಗಳ (second handle) ಬಗ್ಗೆ ವಿಚಾರಿಸಿ ( olx, quikr ಮುಂತಾದಕಡೆ ಹಳೇ ವಸ್ತುಗಳು ಸಿಗಬಹುದು)
7. ಬಾಡಿಗೆ ಮನೆಯವರು ಮನೆ ಅಗ್ರಿಮೆಂಟ್ ಮಾಡಿಸುವಾಗ ಉಷಾರಾಗಿ ಇದ್ದು ಏನೇ ರಿಪೇರಿ ಬಂದ್ರು ಓನರ್ ಅವರೇ ಮಾಡಿಸಬೇಕು ಅಂತ ಬರೆಸಿ: ಇದರಿಂದ 1000 ರೂ ಉಳಿಸಿ.
8. ನಿಮ್ಮ ಗಾಡಿ ಟೈರ್ಗಳಲ್ಲಿ ಗಾಳಿ ಸರಿಯಾಗಿದ್ರೆ ಮೈಲೇಜ್ ಜಾಸ್ತಿ: ಇದರಿಂದ ವರ್ಷಕ್ಕೆ 600 ರೂ ಉಳಿಸಬಹುದು
9. ಮನೆ ತರ್ಸಿಗೆ ಬಿಳಿ ಬಣ್ಣ ಅಕೋದ್ರಿಂದ ಮನೆ ತಣ್ಣನೆ ಇರುತ್ತದೆ ಇದರಿಂದ ಫ್ಯಾನ್ ಮತ್ತು AC ಇಂದ ಸ್ವಲ್ಪ ಹಣ ಉಳಿಸಿ.
10. ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡೋ ಮುಂಚೆ ಹಿಸ್ಟರಿ ಡಿಲೀಟ್ ಮಾಡಿ ಮತ್ತು ಹೊಸ ಇಮೇಲ್ ಯೂಸ್ ಮಾಡಿ ಇದರಿಂದ ಆಫರ್ಸ್ಗಳು ಸಿಗೋದ್ರಿಂದ ಒಳ್ಳೆ ಉಳಿತಾಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.