ವಿಚಿತ್ರ ಆದರೂ ಸತ್ಯ

ಈ ವಿಮಾನದಲ್ಲಿ ಪ್ರಯಾಣಿಸಲು ಬಟ್ಟೆ ಬಿಚ್ಚಿ ಹೋಗ ಬೇಕು..!ತಿಳಿಯಲು ಈ ಲೇಖನ ಓದಿ..

993

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್‌ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.

ಆದರೆ ಬೋರ್ಡಿಂಗ್‌ನಲ್ಲಿ ಎಲ್ಲ ಪ್ರಯಾಣಿಕರು ಬಟ್ಟೆಧರಿಸಿರುತ್ತಾರೆ. ವರದಿಯಾಗಿರುವ ಪ್ರಕಾರ ಜರ್ಮನಿಯ ಟ್ರಾವೆಲ್ ಏಜೆನ್ಸಿಯೊಂದು ಇಂತಹ ಹುಚ್ಚು ಸಾಹಸಕ್ಕಿಳಿದೆ. ನ್ಯೂಡ್ ಏರ್‌ಲೈನ್ಸ್‌ನ್ನು ಲಾಂಚ್‌ಮಾಡಿದೆ.

ಈ ವಿಮಾನದಲ್ಲಿ ಬಿಕಿನಿ ಧರಿಸಿದ ಏರ್‌ಹೋಸ್ಟೆಸ್‌ಗಳಿದ್ದಾರೆ. ಕಂಪೆನಿಯ ಸಿಇಒ ನಗುಎನ್ ಪುವೋಂಗ್ ಏರ್‌ಲೈನ್ಸಕಂಪೆನಿ ತಾನು ಜನಪ್ರಿಯನಾಗಲು ಏನಾದರೊಂದು ಮಾಡುತಿರುತ್ತದೆ ಎಂದು ಹೇಳಿದ್ದಾರೆ.

ಹೀಗೆ ಮಾಡುವುದರಿಂದ ಪ್ರಯಾಣಿಕರಿಗೆ ಪ್ರಯಾಣ ಸಂತಸ ಮತ್ತು ಸ್ಮರಣೀಯವಾಗಲಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ಭಾರತದಲ್ಲಿ ಇಂತಹ ಏರ್‌ಲೈನ್ಸ್ ಶುಭಾರಂಭಗೊಳ್ಳುವ ಸಾಧ್ಯತೆಇಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

    ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
    ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…