ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ.

195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ.

ಮೂರು ಫ್ಲೇವರ್ ಗಳ ಕ್ಯಾಪ್ಸೂಲ್ ಗಳಿದ್ದು, ಮದ್ಯಪ್ರಿಯರು ತಮಗಿಷ್ಟವಾದ ಕ್ಯಾಪ್ಸೂಲ್ ಅನ್ನು ಪಡೆದ ಅದನ್ನು ನುಂಗಿದರೆ ಸಾಕು ಎನ್ನುತ್ತದೆ ಕಂಪನಿ.

ಆದರೆ, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿವೆ. ಹಲವಾರು ಮಂದಿ, ಸ್ಕಾಟ್ಲೆಂಡ್ ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದ್ದರೆ, ಮತ್ತೆ ಕೆಲವು, ದೇಶದಲ್ಲಿ ಏನು ನಡೆಯುತ್ತಿದೆ. ಇಂತಹ ಗೊಂದಲಕಾರಿ ಉತ್ಪನ್ನಗಳನ್ನು ಪರಿಚಯಿಸಿರುವ ಕಂಪನಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…