ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.

ಅದೇ ರೀತಿಯಲ್ಲಿ ಈ ಸುದ್ದಿ ಕೂಡ ಅಚ್ಚರಿಯನ್ನು ತರುವಂತದ್ದು ಎನ್ನಬಹುದು. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 50 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿ 70 ಕಿಂತ ಹೆಚ್ಚು ನಾಣ್ಯ ಪತ್ತೆಯಾಗಿದೆ.

ಹೊಟ್ಟೆ ನೋವಿಂದ ಬಳಲುತ್ತಿದ್ದ ಕೃಷ್ಣ ಸೋಮಲ್ಯ ಸಂಬರ್ ಎಂಬುವವರನ್ನು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಬಂದಾಗ ಹೊಟ್ಟೆಯಲ್ಲಿ ಲೋಹದ ವಸ್ತುಗಳಿರುವುದು ಕಂಡು ವೈದ್ಯರು ಅಚ್ಚರಿ ಪಟ್ಟಿದ್ದಾರೆ. ಇದನ್ನರಿತ ವೈದ್ಯರು ಶಸ್ತ್ರಕ್ರಿಯೆ ನಡೆಸಿದಾಗ 70 ಕಿಂತ ಹೆಚ್ಚು ನಾಣ್ಯಗಳು ಪತ್ತೆಯಾಗಿದ್ದವೆ.

ಮಾನಸಿಕ ಅಸ್ವಸ್ಥನಾಗಿದ್ದ ಸಂಬರ್ ಅಪರೂಪದ ಮೆಟಲ್ಲೋ-ಫೆಜಿಯಾ ಕಾಯಿಲೆಯಿಂದ ಬಳಲುತ್ತಿದ್ದ. ಲೋಹದ ವಸ್ತುಗಳನ್ನು ತಿನ್ನಬೇಕೆನಿಸುವುದು ಈ ಕಾಯಿಲೆಯ ಲಕ್ಷಣ. ಹೀಗಾಗಿ ಆತ ಸಾಕಷ್ಟು ಲೋಹದ ವಸ್ತುಗಳನ್ನು ತಿಂದಿದ್ದಾನೆ. ಅವುಗಳಲ್ಲಿ ಕೆಲವು ಸಹಜ ಮಲ ವಿಸರ್ಜನೆಯ ಮೂಲಕ ಹೊರಹೋಗಿದೆ. ಆದರೆ ಇನ್ನುಳಿದವು ಹೊಟ್ಟೆಯಲ್ಲಿದ್ದವು ಅನ್ನೋದನ್ನ ವೈದ್ಯರು ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.