ಸ್ಪೂರ್ತಿ

ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

226

ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತೇವೆ.

ಹಾಗೆಯೆ ಬೇರೆಯ ಅಧಿಕಾರಿಗಳು ಸಂಬಳದ ಜೊತೆ ಗಿಂಬಳವನ್ನು ತೆಗೆದುಕೊಂಡು. ಸುಖಕರವಾದ ಜೀವನವನ್ನು ಮಾಡುತ್ತಿರುವವರು ಇದ್ದಾರೆ. ಅವರುಗಳ ಮದ್ಯೆ ಜನಕ್ಕೆ ಜನರ ಸಮಸ್ಯೆಗೆ ಸ್ಪಂದಿಸಿ ಅವರ ಸಮಸ್ಯೆಯನ್ನು ಬಗೆಹರಿಸಿ ಪರಿಹಾರವನ್ನು ಹುಡುಕಿ ಕೊಡುವ ಅಧಿಕಾರಿನೆ ನಿಜವಾದ ಹೀರೋ ಎನ್ನಲಾಗುತ್ತದೆ.

ಆ ಶಾಲೆಯಲ್ಲಿ ಶಿಕ್ಷಕಿ ಬರುವವರೆಗೂ ಇವರು ಆ ಮಕ್ಕಳಿಗೆ ತಾತ್ಕಾಲಿಕವಾಗಿ ಪಾಠವನ್ನು ಹೇಳಿಕೊಡಲು ಮುಂದಾಗುತ್ತಾರೆ. ನಿಜಕ್ಕೂ ಈ ದಂಪತಿಯ ಸೇವೆಯನ್ನು ಮಚ್ಚಲೇ ಬೇಕು. ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕುಟುಂಬದೊಂದಿಗೆ ಸುಖಕರ ಜೀವನ ನಡೆಸುವ ಅಂತ ವ್ಯಕ್ತಿಗಳ ಮದ್ಯೆ ಇಂತ ಅಧಿಕಾರಿಗಳು ಇರುವುದು ನಿಜಕ್ಕೂ ಹೆಮ್ಮೆಯ ವಿಷಯವೇ ಅನ್ನಬಹುದು.

ಅಂತ ಅಧಿಕಾರಿಗಳ ಸಾಲಿಗೆ ಸೇರುವವರೇ ಈ ಮಂಗೇಶ್ ಗಿಲ್ಡಿಯಾಲ್ . ಒಂದು ಶಾಲೆಯಲ್ಲಿ ಶಿಕ್ಷಕಿ ಇಲ್ಲದ ಕಾರಣಕ್ಕೆ ಆ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಭಾವಿಸಿ ಆತನ ಪತ್ನಿ ಉಷಾ ಗಿಲ್ಡಿಯಾಲ್ ಅವರನ್ನು ಆ ಶಾಲೆಯಲ್ಲಿ ಪಾಠವನ್ನು ಹೇಳಿಕೊಡಲು ನೇಮಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

    ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…

  • inspirational

    ತಣ್ಣೀರು ಸ್ನಾನದ ಉಪಯೋಗಗಳು ಗೊತ್ತಾದ್ರೆ, ನೀವ್ ತಣ್ಣೀರು ಸ್ನಾನ ಮಾಡೋದಕ್ಕೆ ಶುರುಮಾಡ್ತೀರಾ..!

    ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಸುದ್ದಿ

    ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

    ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…