ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತೇವೆ.
ಹಾಗೆಯೆ ಬೇರೆಯ ಅಧಿಕಾರಿಗಳು ಸಂಬಳದ ಜೊತೆ ಗಿಂಬಳವನ್ನು ತೆಗೆದುಕೊಂಡು. ಸುಖಕರವಾದ ಜೀವನವನ್ನು ಮಾಡುತ್ತಿರುವವರು ಇದ್ದಾರೆ. ಅವರುಗಳ ಮದ್ಯೆ ಜನಕ್ಕೆ ಜನರ ಸಮಸ್ಯೆಗೆ ಸ್ಪಂದಿಸಿ ಅವರ ಸಮಸ್ಯೆಯನ್ನು ಬಗೆಹರಿಸಿ ಪರಿಹಾರವನ್ನು ಹುಡುಕಿ ಕೊಡುವ ಅಧಿಕಾರಿನೆ ನಿಜವಾದ ಹೀರೋ ಎನ್ನಲಾಗುತ್ತದೆ.
ಆ ಶಾಲೆಯಲ್ಲಿ ಶಿಕ್ಷಕಿ ಬರುವವರೆಗೂ ಇವರು ಆ ಮಕ್ಕಳಿಗೆ ತಾತ್ಕಾಲಿಕವಾಗಿ ಪಾಠವನ್ನು ಹೇಳಿಕೊಡಲು ಮುಂದಾಗುತ್ತಾರೆ. ನಿಜಕ್ಕೂ ಈ ದಂಪತಿಯ ಸೇವೆಯನ್ನು ಮಚ್ಚಲೇ ಬೇಕು. ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕುಟುಂಬದೊಂದಿಗೆ ಸುಖಕರ ಜೀವನ ನಡೆಸುವ ಅಂತ ವ್ಯಕ್ತಿಗಳ ಮದ್ಯೆ ಇಂತ ಅಧಿಕಾರಿಗಳು ಇರುವುದು ನಿಜಕ್ಕೂ ಹೆಮ್ಮೆಯ ವಿಷಯವೇ ಅನ್ನಬಹುದು.
ಅಂತ ಅಧಿಕಾರಿಗಳ ಸಾಲಿಗೆ ಸೇರುವವರೇ ಈ ಮಂಗೇಶ್ ಗಿಲ್ಡಿಯಾಲ್ . ಒಂದು ಶಾಲೆಯಲ್ಲಿ ಶಿಕ್ಷಕಿ ಇಲ್ಲದ ಕಾರಣಕ್ಕೆ ಆ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಭಾವಿಸಿ ಆತನ ಪತ್ನಿ ಉಷಾ ಗಿಲ್ಡಿಯಾಲ್ ಅವರನ್ನು ಆ ಶಾಲೆಯಲ್ಲಿ ಪಾಠವನ್ನು ಹೇಳಿಕೊಡಲು ನೇಮಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…