ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಸಮೀಕ್ಷೆ ಏನು ಹೇಳುತ್ತೆ…
ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.
ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ 2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.
ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.
ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.
2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.
ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?
ಸಿದ್ದರಾಮಯ್ಯನವರು:- ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:- ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :- ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.
ಶೇ 4ರಷ್ಟು ಮಂದಿ ಮಾತ್ರ ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.
ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-
ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.
ಬಿಎಸ್ ಯಡಿಯೂರಪ್ಪ: ಶೇ 27
ಎಚ್. ಡಿ ಕುಮಾರಸ್ವಾಮಿ : ಶೇ 18
ನಮಗೆ ಗೊತ್ತಿಲ್ಲ : ಶೇ 6
ಇತರೆ : ಶೇ 3 ರಷ್ಟು ಮತಗಳು ಬಂದಿವೆ.
ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-
ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು
ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28
ಕುಮಾರ ಸ್ವಾಮಿ ಅವರ ಸರ್ಕಾರ : ಶೇ 18
ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10
ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?
ಸಂಫೂರ್ಣ ತೃಪಿದಾಯಕ : ಶೇ 18
ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53
ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…