News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

243

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ  ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ  ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

2018ನೇ ಸಾಲಿನ  ಬಜೆಟ್’ನ ಪ್ರಮುಖ ಅಂಶಗಳು:-

  • ಕೃಷಿ ಉತ್ಪನ್ನಗಳಿಗೆ ಮೀಸಲು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚಳ ಮಾಡುವುದಾಗಿ ಘೋಷಣೆ.
  • ಕೃಷಿ ಚಟುವಟಿಕೆಗಳಿಗೆ ಸಾಲ ನೀಡುವ ಸಲುವಾಗಿ, ಅನುದಾನದ ಮೊತ್ತವನ್ನು 11 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳ.
  • ಕೃಷಿ ಮಾರುಕಟ್ಟೆ ಅಭಿವೃದ್ದಿಗಾಗಿ 22 ಸಾವಿರ ಕೋಟಿ ಅನುದಾನ.

  • ಈಗಿರುವ ಉಜ್ವಲ ಯೋಜನೆ ಅಡಿಯಲ್ಲಿ, ದೇಶದ ಸುಮಾರು ಎಂಟು ಕೋಟಿ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ.
  • ನಾಲ್ಕು ಕೋಟಿ ಬಡ ಕುಟುಂಬಗಳಿಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್‌ ಸಂಪರ್ಕ.
  • ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 56,619 ಕೋಟಿ ರೂ.
  • ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ 39,135 ಕೋಟಿ ರೂ.
  • ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ  3 ಲಕ್ಷ ಕೋಟಿ ಸಾಲ.
  • 70 ಎಪಿಎಂಸಿಗಳನ್ನು ಇ-ನ್ಯಾಮ್‌ ಮೂಲಕ ಸಂಪರ್ಕ
  • ಕೃಷಿ ಬೆಂಬಲ ಬೆಲೆ ನೆರೆ ರೈತರಿಗೆ ಸಿಗಲು ಕ್ರಮ.
  • ಬುಡಕಟ್ಟು ಜನರ ಶಿಕ್ಷಣಕ್ಕಾಗಿ ಏಕಲವ್ಯ ಶಾಲೆಗಳ ಆರಂಭ.
  • ರೈಲುಗಳಲ್ಲಿ  ವೈ-ಫೈ ಮತ್ತು ಸಿಸಿಟಿವಿ ವ್ಯವಸ್ತೆ.
  • ಹೊಸ ಉದ್ಯೋಗಿಗಳ ಇಪಿಎಫ್‌ ಖಾತೆಗಳಿಗೆ ಶೇ 12ರ ವೇತನ ಸರಕಾರದಿಂದ.
  • 9,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ
  • ಶಾಲೆಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳಿಗೆ ಒಂದು ಲಕ್ಷ ಕೋಟಿ.
  • ಬಡ್ಡಿ ಆದಾಯದ ಮೇಲಿನ ತೆರಿಗೆ ಮಿತಿ ಹೆಚ್ಚಳ.
  • ಸ್ಮಾರ್ಟ್ ಸಿಟಿಗಳಿಗೆ 2.04 ಲಕ್ಷ ಕೋಟಿ ರೂ. ಅನುದಾನ
  • ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ ರೂಪಾಯಿ ಮತ್ತು ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.
  • ಬಡವರಿಗೆ ಕಡಿಮೆ ವೆಚ್ಚದಲ್ಲಿ ಮನೆ.
  • 42 ಮೆಗಾ ಫುಡ್ ಪಾರ್ಕ್ಗಳ ಗೋಷಣೆ.

ಏರಿಕೆಯಾಗಲಿರುವ ವಸ್ತುಗಳು :-

ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಈ ಸಲದ ಬಜೆಟ್’ನಲ್ಲಿ ಮೊಬೈಲ್ ಫೋನ್ ಮೇಲಿನ ಅಬಕಾರಿ ಸುಂಕವನ್ನು 15% ನಿಂದ 20% ಗೆ ಏರಿಸಲಾಗಿದೆ. ಅಲ್ಲಿಗೆ ಆ್ಯಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಭಾರತದಲ್ಲೇ ಉತ್ಪಾದಿಸುವ ಮೊಬೈಲ್ ಫೋನ್‍ಗಳ ಬೆಲೆಗೆ ಅಂತರ ಹೆಚ್ಚಲಿದೆ.

ಏರಿಕೆಯಾಗಲಿದೆ ಐಫೋನ್

ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿಗಳ ಬೆಲೆ ಏರಿಕೆ :-

ಟಿ.ವಿ  ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಪೆಟ್ರೋಲ್,ಡೀಸೆಲ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರು. ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು 6 ರುಪಾಯಿ ಇಳಿಸುವುದಾಗಿ ಜೇಟ್ಲಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿದ್ದರೂ. ರಸ್ತೆ ಮತ್ತು ಮೂಲ ಸೌಕರ್ಯ ಹೆಸರಲ್ಲಿ 8 ರೂ. ಹೊಸ ಸೆಸ್ ಹಾಕುವ ಮೂಲಕ ದರವನ್ನು ಯಥಾಸ್ಥಿತಿಯಲ್ಲಿ ಇಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಏನು ಕೊಡುಗೆ….

ಶಿಕ್ಷಣ ಕೇತ್ರದಲ್ಲಿ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

  • ಹೊಸ 24 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
  • 2012ರ ವೇಳೆಗೆ ಶಿಕ್ಷಣದಲ್ಲಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪುನಶ್ಚೇತನ (RISE) ಮರು ಜಾರಿ
  • ಕಪ್ಪು ಹಲಗೆಗಳ ಬದಲು ಡಿಜಿಟಲ್‌ ಬೋರ್ಡ್‌ಗಳ ಬಳಕೆ
  • ಶಿಕ್ಷಕರಿಗೆ ಕೇಂದ್ರ ಸರ್ಕಾರದಿಂದ ತರಬೇತಿ
  • ಬುಡಕಟ್ಟು ಹಾಗೂ ಆದಿವಾಸಿ ಮಕ್ಕಳಿಗಾಗಿ ಶಾಲೆಗಳ ಸಂಖ್ಯೆಯಲ್ಲಿ ಹೆಚ್ಚಳ
  • ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ನವೋದಯ ಮಾದರಿಯಲ್ಲಿ ಏಕಲವ್ಯ ಶಾಲೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.   ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ವಿಸ್ಮಯ ಜಗತ್ತು

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
    ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

  • ಸುದ್ದಿ

    ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

    ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,  ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…