News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

378

ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-

ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್  ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.

2.ಸುವಾಸನೆಭರಿತ ಮೇಣದ ಬತ್ತಿ:-

ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.

3.ಬಚ್ಚಲುಮನೆಯ ಕರ್ಟನ್:-

ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ  ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ  ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.

4.ಕಾರ್ಪೆಟ್ ಕ್ಲೀನರ್:-

ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.

5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-

ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.

6.ಕೀಟನಾಶಕಗಳು.

ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಸುದ್ದಿ

    11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

    ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ರಾಜಕೀಯ

    ದೇಶವನ್ನು ನಡೆಸುವ ಪ್ರಮುಖ ವ್ಯಕ್ತಿಗಳ ತಿಂಗಳ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….