ವಿಸ್ಮಯ ಜಗತ್ತು

ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

4161

ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.

ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ  ಎಂದು ಟ್ವೀಟ್ ಮಾಡಿದ್ದ.  ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.

ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ  ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.

ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?

ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ  ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ  ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್  ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.

ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್  ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ  ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ.                                                                                                                                                                        ಮೂಲ:

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • ಆಧ್ಯಾತ್ಮ

    ಧ್ಯಾನ ಮಾಡೋದ್ರಿಂದ ಏನೆಲ್ಲಾ ಚಮತ್ಕಾರ ಆಗುತ್ತೆ ಗೊತ್ತಾ!ಹಾಗಾದ್ರೆ ಧ್ಯಾನ ಹೇಗೆ ಮಾಡಬೇಕು,ಹೇಗೆ ಮಾಡಬಾರದು?ತಿಳಿಯಲು ಈ ಲೇಖನಿ ಓದಿ…

    ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…