News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

4177

ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.

ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ  ಎಂದು ಟ್ವೀಟ್ ಮಾಡಿದ್ದ.  ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.

ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ  ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.

ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?

ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ  ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ  ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್  ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.

ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್  ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ  ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ.                                                                                                                                                                        ಮೂಲ:

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    19 ವರ್ಷದ ಈ ಯುವತಿ ತನ್ನ ಓದಿಗಾಗಿ ಮಾಡಿದ್ದು ಏನು ಗೊತ್ತಾ..!ಮುಂದೆ ಓದಿ ಶಾಕ್…

    ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ರಾಜಕೀಯ

    ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮಿ ಯಾರಿಗೆ..?ಈ ವರದಿಯಲ್ಲಿ ಏನಿದೆ ಗೊತ್ತಾ..?

    ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…

  • ಸಿನಿಮಾ

    ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

    ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.