News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

4177

ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.

ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ  ಎಂದು ಟ್ವೀಟ್ ಮಾಡಿದ್ದ.  ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.

ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ  ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.

ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?

ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ  ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ  ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್  ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.

ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್  ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ  ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ.                                                                                                                                                                        ಮೂಲ:

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಕರ್ನಾಟಕ

    ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

    ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…