ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.
ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ ಎಂದು ಟ್ವೀಟ್ ಮಾಡಿದ್ದ. ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.
ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.
ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?
ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್ ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.
ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್ ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ. ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…