ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.

ಬಾಲಿವುಡ್’ನ ಸ್ಟಾರ್ ಕಪಲ್’ಗಳಲ್ಲಿ ಒಬ್ಬರಾದ ಐಶ್-ಅಭಿಶೇಕ್ ಬಚ್ಚನ್ ಜೋಡಿಯಲ್ಲಿ ಅಭಿಶೇಕ್ ಐಶ್’ಗಿಂತ 2 ವರ್ಷ ಚಿಕ್ಕವರು. ಗುರು ಸಿನಿಮಾದ ವೇಳೆ ಇಬ್ಬರಿಗೂ ಲವ್ವಾಗಿ 2007 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಮ್ರತಾ ಶಿರೋಡ್ಕರ್ ಮದುವೆಯಾಗಿದ್ದು ತನಗಿಂತ 2 ವರ್ಷ ಚಿಕ್ಕವರಾದ ಮಹೇಶ್ ಬಾಬುವನ್ನು.

ಸಿಂಗಮ್ ಸ್ಟಾರ್’ಗಿಂತ ಪತ್ನಿ ಜ್ಯೋತಿಕಾ 2 ವರ್ಷ ದೊಡ್ಡವರು. 2006 ರಲ್ಲಿ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.

ರಜನೀಕಾಂತ್ ಹಿರಿಯ ಪುತ್ರಿ ಐಶ್ವರ್ಯಳನ್ನು ಧನುಶ್ ವರಿಸಿದ್ದಾರೆ. ಐಶ್ವರ್ಯ ಧನುಶ್’ಗಿಂತ 2 ವರ್ಷ ದೊಡ್ಡವರು.

ಗಣೇಶ್’ಗಿಂತ ಪತ್ನಿ ಶಿಲ್ಪಾ ದೊಡ್ಡವರೇನೋ ಹೌದು. ಆದರೆ ಎಷ್ಟು ವರ್ಷ ಎಂದು ನಿಖರವಾಗಿ ಗೊತ್ತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…