ಸಿನಿಮಾ

ಈ ಸೂಪರ್ ಸ್ಟಾರ್’ಗಳ ಜೋಡಿಗಳಲ್ಲಿ ಪತ್ನಿಯರೇ ದೊಡ್ಡವರು..!ತಿಳಿಯಲು ಈ ಲೇಖನ ಓದಿ..

236

ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.

ಐಶ್-ಅಭಿಶೇಕ್ ಬಚ್ಚನ್ ಜೋಡಿ:-

ಬಾಲಿವುಡ್’ನ ಸ್ಟಾರ್ ಕಪಲ್’ಗಳಲ್ಲಿ ಒಬ್ಬರಾದ ಐಶ್-ಅಭಿಶೇಕ್ ಬಚ್ಚನ್ ಜೋಡಿಯಲ್ಲಿ ಅಭಿಶೇಕ್ ಐಶ್’ಗಿಂತ 2 ವರ್ಷ ಚಿಕ್ಕವರು. ಗುರು ಸಿನಿಮಾದ ವೇಳೆ ಇಬ್ಬರಿಗೂ ಲವ್ವಾಗಿ 2007 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಮ್ರತಾ ಶಿರೋಡ್ಕರ್-ಮಹೇಶ್ ಬಾಬು:-

ನಮ್ರತಾ ಶಿರೋಡ್ಕರ್ ಮದುವೆಯಾಗಿದ್ದು ತನಗಿಂತ 2 ವರ್ಷ ಚಿಕ್ಕವರಾದ ಮಹೇಶ್ ಬಾಬುವನ್ನು.

ಜ್ಯೋತಿಕಾ-ಸೂರ್ಯ ಜೋಡಿ:-

ಸಿಂಗಮ್ ಸ್ಟಾರ್’ಗಿಂತ ಪತ್ನಿ ಜ್ಯೋತಿಕಾ 2 ವರ್ಷ ದೊಡ್ಡವರು. 2006 ರಲ್ಲಿ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.

ಧನುಶ್ ಐಶ್ವರ್ಯ ಜೋಡಿ:-

ರಜನೀಕಾಂತ್ ಹಿರಿಯ ಪುತ್ರಿ ಐಶ್ವರ್ಯಳನ್ನು ಧನುಶ್ ವರಿಸಿದ್ದಾರೆ. ಐಶ್ವರ್ಯ ಧನುಶ್’ಗಿಂತ 2 ವರ್ಷ ದೊಡ್ಡವರು.

ಶಿಲ್ಪಾ-ಗಣೇಶ್ ಜೋಡಿ:-

ಗಣೇಶ್’ಗಿಂತ ಪತ್ನಿ ಶಿಲ್ಪಾ ದೊಡ್ಡವರೇನೋ ಹೌದು. ಆದರೆ ಎಷ್ಟು ವರ್ಷ ಎಂದು ನಿಖರವಾಗಿ ಗೊತ್ತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • inspirational, ಸುದ್ದಿ

    ಕ್ವಾರಂಟೈನ್‌ ಸಮಯವನ್ನು ವ್ಯರ್ಥ ಮಾಡದೇ, ಗಣೇಶ ವಿಗ್ರಹ ರಚಿಸಿದ ಕಲೆಗಾರ. ಸಿಕ್ಕ ಬೆಲೆಯೆಷ್ಟು ಗೊತ್ತಾ?

    ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್‌ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್‌ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.