ಆರೋಗ್ಯ

ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

5535

ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.


ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.

ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.

ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.

ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…