ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ನಾವು ಮಾಡಿದ ಪಾಪದ ಕೆಲಸಕ್ಕೆ ತಕ್ಕ ಪ್ರಾಯಶ್ಚಿತ ಅನುಭವಿಸ್ತೇವೆ ಅನ್ನೋದು ಅಕ್ಷರಶಃ ಸತ್ಯ. ಚೀನಾದಲ್ಲಿ ಕೊಲೆಗಾರನೊಬ್ಬ ತನ್ನ ದುಷ್ಕೃತ್ಯವನ್ನು ಮುಚ್ಚಿಡಲು 12 ವರ್ಷಗಳ ಕಾಲ ಮೂಗನಂತೆ ನಟಿಸಿದ್ದ. ಈಗ ನಿಜವಾಗಿಯೂ ಮಾತನಾಡುವ ಶಕ್ತಿ ಕಳೆದುಕೊಂಡಿದ್ದಾನೆ.
ಹೆಸರನ್ನು ಕೂಡ ಬದಲಾಯಿಸಿಕೊಂಡು ಬೇರೊಬ್ಬಳನ್ನು ಮದುವೆಯಾಗಿದ್ದ. ಆದ್ರೆ ಅವನ ಬಳಿ ಯಾವುದೇ ಗುರುತಿನ ಚೀಟಿ ಇಲ್ಲದಿರೋದು ಅನುಮಾನ ಮೂಡಿಸಿತ್ತು. 12 ವರ್ಷಗಳ ಹಿಂದೆ ನಡೆದ ಹತ್ಯೆ ಪ್ರಕರಣದಲ್ಲಿ ಹಂತಕನ ಡಿಎನ್ ಎ ಜೊತೆ ಜೆಂಗ್ ರಕ್ತದ ಮಾದರಿ ಮ್ಯಾಚ್ ಆಗಿತ್ತು.
ಕೊನೆಗೂ ಜೆಂಗ್ ತಪ್ಪೊಪ್ಪಿಕೊಂಡಿದ್ದಾನೆ. ಆದ್ರೆ 12 ವರ್ಷಗಳ ಕಾಲ ಮಾತನಾಡದೇ ಮೂಗನಂತೆ ನಟಿಸಿದ್ದರಿಂದ ಶಾಶ್ವತವಾಗಿ ಮೂಗನಾಗಿಬಿಟ್ಟಿದ್ದಾನೆ. ತಾನು ಮಾಡಿದ ಕೃತ್ಯವನ್ನು ಪೇಪರ್ ನಲ್ಲಿ ಬರೆದು ಪೊಲೀಸರಿಗೆ ನೀಡಿದ್ದಾನೆ. ಆರೋಪ ಸಾಬೀತಾದಲ್ಲಿ ಮರಣದಂಡನೆಗೆ ನಿಡುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…