ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ನಾವು ಮಾಡಿದ ಪಾಪದ ಕೆಲಸಕ್ಕೆ ತಕ್ಕ ಪ್ರಾಯಶ್ಚಿತ ಅನುಭವಿಸ್ತೇವೆ ಅನ್ನೋದು ಅಕ್ಷರಶಃ ಸತ್ಯ. ಚೀನಾದಲ್ಲಿ ಕೊಲೆಗಾರನೊಬ್ಬ ತನ್ನ ದುಷ್ಕೃತ್ಯವನ್ನು ಮುಚ್ಚಿಡಲು 12 ವರ್ಷಗಳ ಕಾಲ ಮೂಗನಂತೆ ನಟಿಸಿದ್ದ. ಈಗ ನಿಜವಾಗಿಯೂ ಮಾತನಾಡುವ ಶಕ್ತಿ ಕಳೆದುಕೊಂಡಿದ್ದಾನೆ.
ಹೆಸರನ್ನು ಕೂಡ ಬದಲಾಯಿಸಿಕೊಂಡು ಬೇರೊಬ್ಬಳನ್ನು ಮದುವೆಯಾಗಿದ್ದ. ಆದ್ರೆ ಅವನ ಬಳಿ ಯಾವುದೇ ಗುರುತಿನ ಚೀಟಿ ಇಲ್ಲದಿರೋದು ಅನುಮಾನ ಮೂಡಿಸಿತ್ತು. 12 ವರ್ಷಗಳ ಹಿಂದೆ ನಡೆದ ಹತ್ಯೆ ಪ್ರಕರಣದಲ್ಲಿ ಹಂತಕನ ಡಿಎನ್ ಎ ಜೊತೆ ಜೆಂಗ್ ರಕ್ತದ ಮಾದರಿ ಮ್ಯಾಚ್ ಆಗಿತ್ತು.
ಕೊನೆಗೂ ಜೆಂಗ್ ತಪ್ಪೊಪ್ಪಿಕೊಂಡಿದ್ದಾನೆ. ಆದ್ರೆ 12 ವರ್ಷಗಳ ಕಾಲ ಮಾತನಾಡದೇ ಮೂಗನಂತೆ ನಟಿಸಿದ್ದರಿಂದ ಶಾಶ್ವತವಾಗಿ ಮೂಗನಾಗಿಬಿಟ್ಟಿದ್ದಾನೆ. ತಾನು ಮಾಡಿದ ಕೃತ್ಯವನ್ನು ಪೇಪರ್ ನಲ್ಲಿ ಬರೆದು ಪೊಲೀಸರಿಗೆ ನೀಡಿದ್ದಾನೆ. ಆರೋಪ ಸಾಬೀತಾದಲ್ಲಿ ಮರಣದಂಡನೆಗೆ ನಿಡುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…