ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .

ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .
ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !
ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.

ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .

ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !
ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.

ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .

ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !

ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.
ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.

ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !
ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !

ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…