News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ವಿಸ್ಮಯ ಜಗತ್ತು

ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

809

ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .

ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .

 

ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !

ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.

ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .

ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !

ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.

ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .

ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !

ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.

ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.

ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !

ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !

ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಉಪಯುಕ್ತ ಮಾಹಿತಿ

    ನಿಮ್ಮ ಫೋನ್ ಒರ್ಜಿನಲ್ ಹೌದೋ? ಅಲ್ಲವೋ? ಎಂದು ತಿಳಿಯುವುದು ಹೇಗೆ ಗೊತ್ತಾ..?ಇದನ್ನು ಓದಿ …

    ಆನ್‌ಲೈನ್‌ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.

  • ಸುದ್ದಿ

    ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…