ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .

ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .
ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !
ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.

ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .

ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !
ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.

ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .

ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !

ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.
ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.

ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !
ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !

ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…