News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

810

ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .

ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .

 

ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !

ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.

ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .

ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !

ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.

ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .

ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !

ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.

ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.

ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !

ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !

ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ತಂಡದ ಈ ಆಟಗಾರ ಸಿಕ್ಸರ್ ಕಿಂಗ್, ಪತ್ನಿ ಬಿಕಿನಿ ಕ್ವೀನ್.!ಯಾರು ಗೊತ್ತ.?ತಿಳಿಯಲು ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…