ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .

ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .
ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !
ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.

ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .

ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !
ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.

ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .

ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !

ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.
ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.

ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !
ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !

ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…