ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .

ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .
ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !
ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.

ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .

ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !
ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.

ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .

ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !

ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.
ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.

ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !
ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !

ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…