ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .

ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .
ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !
ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.

ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .

ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !
ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.

ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .

ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !

ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.
ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.

ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !
ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !

ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.