ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ