ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ದೇಶದ ರಾಜಧಾನಿ ದೆಹಲಿಯ ಸುತ್ತ-ಮುತ್ತ ಇರುವ 4 ಬಹುದೊಡ್ಡ ಖಾಸಗಿ ಆಸ್ಪತ್ರೆಗಳ ನಿಜ ಸಂಗತಿಯನ್ನು ನಾವು ನಿಮಗೆ ತಿಳಿಸುತ್ತೇವೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (NPPA) ತನ್ನ ಜಾಲ ತಾಣದಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಈ ಆಸ್ಪತೆರ್ಗಳು ಶೇ.1737 ರಷ್ಟು ಲಾಭ ಮಾಡುತ್ತಿವೆಯಂತೆ ಅದು ಹೇಗೆ ಸಾಧ್ಯ ಅಂತೀರ ಮುಂದೆ ಓದಿ.
ಈ ಆಸ್ಪತ್ರೆಗಳು ನೀಡುವ ಬಿಲ್ಲು ನಿಗದಿತಕ್ಕಿಂತ ಶೇ.1737 ರಷ್ಟು ಹೆಚ್ಚಾಗಿರುತ್ತದೆ. ಅದರಲ್ಲಿ, ಸ್ಕ್ಯಾನಿಂಗ್, MRI, X-RAY, ವೈದ್ಯರು ಶುಲ್ಕ, ಆಸ್ಪತ್ರೆ ಬೆಡ್, ಔಷದಿ, ರೂಮು, ಸಿರೆಂಜ್ ಮತ್ತು ಸರ್ಜರಿಯ ಶುಲ್ಕ ಒಳಗೊಂಡಿರುತ್ತದೆ. ಆಸ್ಪತ್ರೆಗಳು NPPA ಮಾನ್ಯತೆ ಪಡೆದ ಔಷದಿಯ ಬದಲು ಬೇರೆ ಔಷಧಿಯನ್ನು ರೋಗಿಗಳಿಗೆ ಶಿಫಾರಸ್ಸು ಮಾಡುತ್ತಾರೆ.ಇದನ್ನು ಬಿಟ್ಟು ಮಾನ್ಯತೆ ಇಲ್ಲದ ಔಷಧಿಗಳನ್ನು ತರಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ ಮತ್ತು ಅವುಗಳನ್ನು ತಮ್ಮ ಆಸ್ಪತ್ರೆಯಲ್ಲಿರುವ ಔಷದಿ ಅಂಗಡಿಯಲ್ಲಿಯೇ ತೆಗೆದುಕೊಂಡು ಬರಲು ಹೇಳುತ್ತಾರೆ, ಇಂತಹ ಔಷದಿಗಳಿದ ಅವರಿಗೆ ಹೆಚ್ಚು ಲಾಭ ಮತ್ತು ಔಷದಿ ಅಂಗಡಿಯಿಂದ ಕಾಮಿಷೆನ್ ಮತ್ತು ನೀಡಿದ ಅರ್ಧಕ್ಕಿಂತ ಹೆಚ್ಚು ಔಷದಿ ಮರಳಿಸಿ ಅದರ ಕಾಸು ಕೂಡ ತಾವೇ ಪಡೆಯುತ್ತಾರೆ.
ಆಸ್ಪತ್ರೆಗಳು ನೀಡುವ ಬಿಲ್ಲಿನಲ್ಲಿ ಶೇ.25 ರಷ್ಟು NPPA ಶಿಫಾರಸ್ಸು ಇಲ್ಲದ ಔಷಧಿಗಳಿಂದ, ಶೇ.16 ರಷ್ಟು ಚೆಕ್ ಅಪ್, ಸ್ಕ್ಯಾನಿಂಗ್ ಮತ್ತು ರಕ್ತ ಪರೀಕ್ಷೆಯಿಂದ, ಶೇ.12 ರಷ್ಟು ಕೊನೆಯ ಬಾಡಿಗೆ ಮತ್ತು ನಿಗಾ ವಹಿಸುವ ವೈದ್ಯ ಮತ್ತು ಸಿಬ್ಬಂದಿಯ ಶುಲ್ಕವೇ ಬಹು ಪಾಲು ಆಗಿರುತ್ತದೆ ಇದರಲ್ಲಿ ಕೇವಲ ಶೇ.1 ರಷ್ಟು ಮಾತ್ರ ಬೇಕಾಗಿರುವ ಔಷದಿ ಮತ್ತು ಶೇ.1 ಶಸ್ತ್ರಚಿಕಿತ್ಸೆಯ ಖರ್ಚು ಇರುತ್ತದೆ.
ಈ ತರಹದ ಬಿಲ್ಲು ತಯಾರಿಸಲು ಮತ್ತು NPPA ಮಾನ್ಯತೆ ಇಲ್ಲದ ಔಷಧಿಗಳನ್ನು ಆಸ್ಪತ್ರೆಗಳಿಗೆ ಯಾವುದೇ ಹಾಕಿಲ್ಲ, ಆದರೂ, ಅವರು ಇಲ್ಲದ ಶುಲ್ಕಗಳನ್ನು ಮತ್ತು ಬೇಕಾಗಿರದ ಔಷಧಿಗಳನ್ನು ತರಿಸಿ ರೋಗಿಯ ಜೊತೆ-ಜೊತೆಗೆ ಅವರ ಕುಟುಂಬ ಮತ್ತು ಬಂಧುಗಳು ಬಳಿಯೂ ಹಣ ಕೀಳುತ್ತಾರೆ. ಇಂತಹ ಆಸ್ಪತ್ರೆಗಳಲ್ಲಿ ಡೆಂಗಿ ನಿಂದ ಬರುವ ರೋಗಿಗಳು ಆಸ್ಪತ್ರೆಯ ಇಂತಹ ಔಷದಿಗಳ ಮತ್ತು ಹಣದ ಪರಿಣಾಮ ಸಾವನ್ನಪ್ಪುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…