ಉಪಯುಕ್ತ ಮಾಹಿತಿ

ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

119

ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ದೇಶದ ರಾಜಧಾನಿ ದೆಹಲಿಯ ಸುತ್ತ-ಮುತ್ತ ಇರುವ 4 ಬಹುದೊಡ್ಡ ಖಾಸಗಿ ಆಸ್ಪತ್ರೆಗಳ ನಿಜ ಸಂಗತಿಯನ್ನು ನಾವು ನಿಮಗೆ ತಿಳಿಸುತ್ತೇವೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (NPPA) ತನ್ನ ಜಾಲ ತಾಣದಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಈ ಆಸ್ಪತೆರ್ಗಳು ಶೇ.1737 ರಷ್ಟು ಲಾಭ ಮಾಡುತ್ತಿವೆಯಂತೆ ಅದು ಹೇಗೆ ಸಾಧ್ಯ ಅಂತೀರ ಮುಂದೆ ಓದಿ.

ಈ ಆಸ್ಪತ್ರೆಗಳು ನೀಡುವ ಬಿಲ್ಲು ನಿಗದಿತಕ್ಕಿಂತ ಶೇ.1737 ರಷ್ಟು ಹೆಚ್ಚಾಗಿರುತ್ತದೆ. ಅದರಲ್ಲಿ, ಸ್ಕ್ಯಾನಿಂಗ್, MRI, X-RAY, ವೈದ್ಯರು ಶುಲ್ಕ, ಆಸ್ಪತ್ರೆ ಬೆಡ್, ಔಷದಿ, ರೂಮು, ಸಿರೆಂಜ್ ಮತ್ತು ಸರ್ಜರಿಯ ಶುಲ್ಕ ಒಳಗೊಂಡಿರುತ್ತದೆ. ಆಸ್ಪತ್ರೆಗಳು NPPA ಮಾನ್ಯತೆ ಪಡೆದ ಔಷದಿಯ ಬದಲು ಬೇರೆ ಔಷಧಿಯನ್ನು ರೋಗಿಗಳಿಗೆ ಶಿಫಾರಸ್ಸು ಮಾಡುತ್ತಾರೆ.ಇದನ್ನು ಬಿಟ್ಟು ಮಾನ್ಯತೆ ಇಲ್ಲದ ಔಷಧಿಗಳನ್ನು ತರಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ ಮತ್ತು ಅವುಗಳನ್ನು ತಮ್ಮ ಆಸ್ಪತ್ರೆಯಲ್ಲಿರುವ ಔಷದಿ ಅಂಗಡಿಯಲ್ಲಿಯೇ ತೆಗೆದುಕೊಂಡು ಬರಲು ಹೇಳುತ್ತಾರೆ, ಇಂತಹ ಔಷದಿಗಳಿದ ಅವರಿಗೆ ಹೆಚ್ಚು ಲಾಭ ಮತ್ತು ಔಷದಿ ಅಂಗಡಿಯಿಂದ ಕಾಮಿಷೆನ್ ಮತ್ತು ನೀಡಿದ ಅರ್ಧಕ್ಕಿಂತ ಹೆಚ್ಚು ಔಷದಿ ಮರಳಿಸಿ ಅದರ ಕಾಸು ಕೂಡ ತಾವೇ ಪಡೆಯುತ್ತಾರೆ.

ಆಸ್ಪತ್ರೆಗಳು ನೀಡುವ ಬಿಲ್ಲಿನಲ್ಲಿ ಶೇ.25 ರಷ್ಟು NPPA ಶಿಫಾರಸ್ಸು ಇಲ್ಲದ ಔಷಧಿಗಳಿಂದ, ಶೇ.16 ರಷ್ಟು ಚೆಕ್ ಅಪ್, ಸ್ಕ್ಯಾನಿಂಗ್ ಮತ್ತು ರಕ್ತ ಪರೀಕ್ಷೆಯಿಂದ, ಶೇ.12 ರಷ್ಟು ಕೊನೆಯ ಬಾಡಿಗೆ ಮತ್ತು ನಿಗಾ ವಹಿಸುವ ವೈದ್ಯ ಮತ್ತು ಸಿಬ್ಬಂದಿಯ ಶುಲ್ಕವೇ ಬಹು ಪಾಲು ಆಗಿರುತ್ತದೆ ಇದರಲ್ಲಿ ಕೇವಲ ಶೇ.1 ರಷ್ಟು ಮಾತ್ರ ಬೇಕಾಗಿರುವ ಔಷದಿ ಮತ್ತು ಶೇ.1 ಶಸ್ತ್ರಚಿಕಿತ್ಸೆಯ ಖರ್ಚು ಇರುತ್ತದೆ.

ಈ ತರಹದ ಬಿಲ್ಲು ತಯಾರಿಸಲು ಮತ್ತು NPPA ಮಾನ್ಯತೆ ಇಲ್ಲದ ಔಷಧಿಗಳನ್ನು ಆಸ್ಪತ್ರೆಗಳಿಗೆ ಯಾವುದೇ ಹಾಕಿಲ್ಲ, ಆದರೂ, ಅವರು ಇಲ್ಲದ ಶುಲ್ಕಗಳನ್ನು ಮತ್ತು ಬೇಕಾಗಿರದ ಔಷಧಿಗಳನ್ನು ತರಿಸಿ ರೋಗಿಯ ಜೊತೆ-ಜೊತೆಗೆ ಅವರ ಕುಟುಂಬ ಮತ್ತು ಬಂಧುಗಳು ಬಳಿಯೂ ಹಣ ಕೀಳುತ್ತಾರೆ. ಇಂತಹ ಆಸ್ಪತ್ರೆಗಳಲ್ಲಿ ಡೆಂಗಿ ನಿಂದ ಬರುವ ರೋಗಿಗಳು ಆಸ್ಪತ್ರೆಯ ಇಂತಹ ಔಷದಿಗಳ ಮತ್ತು ಹಣದ ಪರಿಣಾಮ ಸಾವನ್ನಪ್ಪುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…