ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ದೇಶದ ರಾಜಧಾನಿ ದೆಹಲಿಯ ಸುತ್ತ-ಮುತ್ತ ಇರುವ 4 ಬಹುದೊಡ್ಡ ಖಾಸಗಿ ಆಸ್ಪತ್ರೆಗಳ ನಿಜ ಸಂಗತಿಯನ್ನು ನಾವು ನಿಮಗೆ ತಿಳಿಸುತ್ತೇವೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (NPPA) ತನ್ನ ಜಾಲ ತಾಣದಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಈ ಆಸ್ಪತೆರ್ಗಳು ಶೇ.1737 ರಷ್ಟು ಲಾಭ ಮಾಡುತ್ತಿವೆಯಂತೆ ಅದು ಹೇಗೆ ಸಾಧ್ಯ ಅಂತೀರ ಮುಂದೆ ಓದಿ.
ಈ ಆಸ್ಪತ್ರೆಗಳು ನೀಡುವ ಬಿಲ್ಲು ನಿಗದಿತಕ್ಕಿಂತ ಶೇ.1737 ರಷ್ಟು ಹೆಚ್ಚಾಗಿರುತ್ತದೆ. ಅದರಲ್ಲಿ, ಸ್ಕ್ಯಾನಿಂಗ್, MRI, X-RAY, ವೈದ್ಯರು ಶುಲ್ಕ, ಆಸ್ಪತ್ರೆ ಬೆಡ್, ಔಷದಿ, ರೂಮು, ಸಿರೆಂಜ್ ಮತ್ತು ಸರ್ಜರಿಯ ಶುಲ್ಕ ಒಳಗೊಂಡಿರುತ್ತದೆ. ಆಸ್ಪತ್ರೆಗಳು NPPA ಮಾನ್ಯತೆ ಪಡೆದ ಔಷದಿಯ ಬದಲು ಬೇರೆ ಔಷಧಿಯನ್ನು ರೋಗಿಗಳಿಗೆ ಶಿಫಾರಸ್ಸು ಮಾಡುತ್ತಾರೆ.ಇದನ್ನು ಬಿಟ್ಟು ಮಾನ್ಯತೆ ಇಲ್ಲದ ಔಷಧಿಗಳನ್ನು ತರಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ ಮತ್ತು ಅವುಗಳನ್ನು ತಮ್ಮ ಆಸ್ಪತ್ರೆಯಲ್ಲಿರುವ ಔಷದಿ ಅಂಗಡಿಯಲ್ಲಿಯೇ ತೆಗೆದುಕೊಂಡು ಬರಲು ಹೇಳುತ್ತಾರೆ, ಇಂತಹ ಔಷದಿಗಳಿದ ಅವರಿಗೆ ಹೆಚ್ಚು ಲಾಭ ಮತ್ತು ಔಷದಿ ಅಂಗಡಿಯಿಂದ ಕಾಮಿಷೆನ್ ಮತ್ತು ನೀಡಿದ ಅರ್ಧಕ್ಕಿಂತ ಹೆಚ್ಚು ಔಷದಿ ಮರಳಿಸಿ ಅದರ ಕಾಸು ಕೂಡ ತಾವೇ ಪಡೆಯುತ್ತಾರೆ.
ಆಸ್ಪತ್ರೆಗಳು ನೀಡುವ ಬಿಲ್ಲಿನಲ್ಲಿ ಶೇ.25 ರಷ್ಟು NPPA ಶಿಫಾರಸ್ಸು ಇಲ್ಲದ ಔಷಧಿಗಳಿಂದ, ಶೇ.16 ರಷ್ಟು ಚೆಕ್ ಅಪ್, ಸ್ಕ್ಯಾನಿಂಗ್ ಮತ್ತು ರಕ್ತ ಪರೀಕ್ಷೆಯಿಂದ, ಶೇ.12 ರಷ್ಟು ಕೊನೆಯ ಬಾಡಿಗೆ ಮತ್ತು ನಿಗಾ ವಹಿಸುವ ವೈದ್ಯ ಮತ್ತು ಸಿಬ್ಬಂದಿಯ ಶುಲ್ಕವೇ ಬಹು ಪಾಲು ಆಗಿರುತ್ತದೆ ಇದರಲ್ಲಿ ಕೇವಲ ಶೇ.1 ರಷ್ಟು ಮಾತ್ರ ಬೇಕಾಗಿರುವ ಔಷದಿ ಮತ್ತು ಶೇ.1 ಶಸ್ತ್ರಚಿಕಿತ್ಸೆಯ ಖರ್ಚು ಇರುತ್ತದೆ.
ಈ ತರಹದ ಬಿಲ್ಲು ತಯಾರಿಸಲು ಮತ್ತು NPPA ಮಾನ್ಯತೆ ಇಲ್ಲದ ಔಷಧಿಗಳನ್ನು ಆಸ್ಪತ್ರೆಗಳಿಗೆ ಯಾವುದೇ ಹಾಕಿಲ್ಲ, ಆದರೂ, ಅವರು ಇಲ್ಲದ ಶುಲ್ಕಗಳನ್ನು ಮತ್ತು ಬೇಕಾಗಿರದ ಔಷಧಿಗಳನ್ನು ತರಿಸಿ ರೋಗಿಯ ಜೊತೆ-ಜೊತೆಗೆ ಅವರ ಕುಟುಂಬ ಮತ್ತು ಬಂಧುಗಳು ಬಳಿಯೂ ಹಣ ಕೀಳುತ್ತಾರೆ. ಇಂತಹ ಆಸ್ಪತ್ರೆಗಳಲ್ಲಿ ಡೆಂಗಿ ನಿಂದ ಬರುವ ರೋಗಿಗಳು ಆಸ್ಪತ್ರೆಯ ಇಂತಹ ಔಷದಿಗಳ ಮತ್ತು ಹಣದ ಪರಿಣಾಮ ಸಾವನ್ನಪ್ಪುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…