ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ದೇಶದ ರಾಜಧಾನಿ ದೆಹಲಿಯ ಸುತ್ತ-ಮುತ್ತ ಇರುವ 4 ಬಹುದೊಡ್ಡ ಖಾಸಗಿ ಆಸ್ಪತ್ರೆಗಳ ನಿಜ ಸಂಗತಿಯನ್ನು ನಾವು ನಿಮಗೆ ತಿಳಿಸುತ್ತೇವೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (NPPA) ತನ್ನ ಜಾಲ ತಾಣದಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಈ ಆಸ್ಪತೆರ್ಗಳು ಶೇ.1737 ರಷ್ಟು ಲಾಭ ಮಾಡುತ್ತಿವೆಯಂತೆ ಅದು ಹೇಗೆ ಸಾಧ್ಯ ಅಂತೀರ ಮುಂದೆ ಓದಿ.
ಈ ಆಸ್ಪತ್ರೆಗಳು ನೀಡುವ ಬಿಲ್ಲು ನಿಗದಿತಕ್ಕಿಂತ ಶೇ.1737 ರಷ್ಟು ಹೆಚ್ಚಾಗಿರುತ್ತದೆ. ಅದರಲ್ಲಿ, ಸ್ಕ್ಯಾನಿಂಗ್, MRI, X-RAY, ವೈದ್ಯರು ಶುಲ್ಕ, ಆಸ್ಪತ್ರೆ ಬೆಡ್, ಔಷದಿ, ರೂಮು, ಸಿರೆಂಜ್ ಮತ್ತು ಸರ್ಜರಿಯ ಶುಲ್ಕ ಒಳಗೊಂಡಿರುತ್ತದೆ. ಆಸ್ಪತ್ರೆಗಳು NPPA ಮಾನ್ಯತೆ ಪಡೆದ ಔಷದಿಯ ಬದಲು ಬೇರೆ ಔಷಧಿಯನ್ನು ರೋಗಿಗಳಿಗೆ ಶಿಫಾರಸ್ಸು ಮಾಡುತ್ತಾರೆ.ಇದನ್ನು ಬಿಟ್ಟು ಮಾನ್ಯತೆ ಇಲ್ಲದ ಔಷಧಿಗಳನ್ನು ತರಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ ಮತ್ತು ಅವುಗಳನ್ನು ತಮ್ಮ ಆಸ್ಪತ್ರೆಯಲ್ಲಿರುವ ಔಷದಿ ಅಂಗಡಿಯಲ್ಲಿಯೇ ತೆಗೆದುಕೊಂಡು ಬರಲು ಹೇಳುತ್ತಾರೆ, ಇಂತಹ ಔಷದಿಗಳಿದ ಅವರಿಗೆ ಹೆಚ್ಚು ಲಾಭ ಮತ್ತು ಔಷದಿ ಅಂಗಡಿಯಿಂದ ಕಾಮಿಷೆನ್ ಮತ್ತು ನೀಡಿದ ಅರ್ಧಕ್ಕಿಂತ ಹೆಚ್ಚು ಔಷದಿ ಮರಳಿಸಿ ಅದರ ಕಾಸು ಕೂಡ ತಾವೇ ಪಡೆಯುತ್ತಾರೆ.
ಆಸ್ಪತ್ರೆಗಳು ನೀಡುವ ಬಿಲ್ಲಿನಲ್ಲಿ ಶೇ.25 ರಷ್ಟು NPPA ಶಿಫಾರಸ್ಸು ಇಲ್ಲದ ಔಷಧಿಗಳಿಂದ, ಶೇ.16 ರಷ್ಟು ಚೆಕ್ ಅಪ್, ಸ್ಕ್ಯಾನಿಂಗ್ ಮತ್ತು ರಕ್ತ ಪರೀಕ್ಷೆಯಿಂದ, ಶೇ.12 ರಷ್ಟು ಕೊನೆಯ ಬಾಡಿಗೆ ಮತ್ತು ನಿಗಾ ವಹಿಸುವ ವೈದ್ಯ ಮತ್ತು ಸಿಬ್ಬಂದಿಯ ಶುಲ್ಕವೇ ಬಹು ಪಾಲು ಆಗಿರುತ್ತದೆ ಇದರಲ್ಲಿ ಕೇವಲ ಶೇ.1 ರಷ್ಟು ಮಾತ್ರ ಬೇಕಾಗಿರುವ ಔಷದಿ ಮತ್ತು ಶೇ.1 ಶಸ್ತ್ರಚಿಕಿತ್ಸೆಯ ಖರ್ಚು ಇರುತ್ತದೆ.
ಈ ತರಹದ ಬಿಲ್ಲು ತಯಾರಿಸಲು ಮತ್ತು NPPA ಮಾನ್ಯತೆ ಇಲ್ಲದ ಔಷಧಿಗಳನ್ನು ಆಸ್ಪತ್ರೆಗಳಿಗೆ ಯಾವುದೇ ಹಾಕಿಲ್ಲ, ಆದರೂ, ಅವರು ಇಲ್ಲದ ಶುಲ್ಕಗಳನ್ನು ಮತ್ತು ಬೇಕಾಗಿರದ ಔಷಧಿಗಳನ್ನು ತರಿಸಿ ರೋಗಿಯ ಜೊತೆ-ಜೊತೆಗೆ ಅವರ ಕುಟುಂಬ ಮತ್ತು ಬಂಧುಗಳು ಬಳಿಯೂ ಹಣ ಕೀಳುತ್ತಾರೆ. ಇಂತಹ ಆಸ್ಪತ್ರೆಗಳಲ್ಲಿ ಡೆಂಗಿ ನಿಂದ ಬರುವ ರೋಗಿಗಳು ಆಸ್ಪತ್ರೆಯ ಇಂತಹ ಔಷದಿಗಳ ಮತ್ತು ಹಣದ ಪರಿಣಾಮ ಸಾವನ್ನಪ್ಪುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.