ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ದೇಶದ ರಾಜಧಾನಿ ದೆಹಲಿಯ ಸುತ್ತ-ಮುತ್ತ ಇರುವ 4 ಬಹುದೊಡ್ಡ ಖಾಸಗಿ ಆಸ್ಪತ್ರೆಗಳ ನಿಜ ಸಂಗತಿಯನ್ನು ನಾವು ನಿಮಗೆ ತಿಳಿಸುತ್ತೇವೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (NPPA) ತನ್ನ ಜಾಲ ತಾಣದಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಈ ಆಸ್ಪತೆರ್ಗಳು ಶೇ.1737 ರಷ್ಟು ಲಾಭ ಮಾಡುತ್ತಿವೆಯಂತೆ ಅದು ಹೇಗೆ ಸಾಧ್ಯ ಅಂತೀರ ಮುಂದೆ ಓದಿ.
ಈ ಆಸ್ಪತ್ರೆಗಳು ನೀಡುವ ಬಿಲ್ಲು ನಿಗದಿತಕ್ಕಿಂತ ಶೇ.1737 ರಷ್ಟು ಹೆಚ್ಚಾಗಿರುತ್ತದೆ. ಅದರಲ್ಲಿ, ಸ್ಕ್ಯಾನಿಂಗ್, MRI, X-RAY, ವೈದ್ಯರು ಶುಲ್ಕ, ಆಸ್ಪತ್ರೆ ಬೆಡ್, ಔಷದಿ, ರೂಮು, ಸಿರೆಂಜ್ ಮತ್ತು ಸರ್ಜರಿಯ ಶುಲ್ಕ ಒಳಗೊಂಡಿರುತ್ತದೆ. ಆಸ್ಪತ್ರೆಗಳು NPPA ಮಾನ್ಯತೆ ಪಡೆದ ಔಷದಿಯ ಬದಲು ಬೇರೆ ಔಷಧಿಯನ್ನು ರೋಗಿಗಳಿಗೆ ಶಿಫಾರಸ್ಸು ಮಾಡುತ್ತಾರೆ.ಇದನ್ನು ಬಿಟ್ಟು ಮಾನ್ಯತೆ ಇಲ್ಲದ ಔಷಧಿಗಳನ್ನು ತರಲು ವೈದ್ಯರು ಶಿಫಾರಸ್ಸು ಮಾಡುತ್ತಾರೆ ಮತ್ತು ಅವುಗಳನ್ನು ತಮ್ಮ ಆಸ್ಪತ್ರೆಯಲ್ಲಿರುವ ಔಷದಿ ಅಂಗಡಿಯಲ್ಲಿಯೇ ತೆಗೆದುಕೊಂಡು ಬರಲು ಹೇಳುತ್ತಾರೆ, ಇಂತಹ ಔಷದಿಗಳಿದ ಅವರಿಗೆ ಹೆಚ್ಚು ಲಾಭ ಮತ್ತು ಔಷದಿ ಅಂಗಡಿಯಿಂದ ಕಾಮಿಷೆನ್ ಮತ್ತು ನೀಡಿದ ಅರ್ಧಕ್ಕಿಂತ ಹೆಚ್ಚು ಔಷದಿ ಮರಳಿಸಿ ಅದರ ಕಾಸು ಕೂಡ ತಾವೇ ಪಡೆಯುತ್ತಾರೆ.
ಆಸ್ಪತ್ರೆಗಳು ನೀಡುವ ಬಿಲ್ಲಿನಲ್ಲಿ ಶೇ.25 ರಷ್ಟು NPPA ಶಿಫಾರಸ್ಸು ಇಲ್ಲದ ಔಷಧಿಗಳಿಂದ, ಶೇ.16 ರಷ್ಟು ಚೆಕ್ ಅಪ್, ಸ್ಕ್ಯಾನಿಂಗ್ ಮತ್ತು ರಕ್ತ ಪರೀಕ್ಷೆಯಿಂದ, ಶೇ.12 ರಷ್ಟು ಕೊನೆಯ ಬಾಡಿಗೆ ಮತ್ತು ನಿಗಾ ವಹಿಸುವ ವೈದ್ಯ ಮತ್ತು ಸಿಬ್ಬಂದಿಯ ಶುಲ್ಕವೇ ಬಹು ಪಾಲು ಆಗಿರುತ್ತದೆ ಇದರಲ್ಲಿ ಕೇವಲ ಶೇ.1 ರಷ್ಟು ಮಾತ್ರ ಬೇಕಾಗಿರುವ ಔಷದಿ ಮತ್ತು ಶೇ.1 ಶಸ್ತ್ರಚಿಕಿತ್ಸೆಯ ಖರ್ಚು ಇರುತ್ತದೆ.
ಈ ತರಹದ ಬಿಲ್ಲು ತಯಾರಿಸಲು ಮತ್ತು NPPA ಮಾನ್ಯತೆ ಇಲ್ಲದ ಔಷಧಿಗಳನ್ನು ಆಸ್ಪತ್ರೆಗಳಿಗೆ ಯಾವುದೇ ಹಾಕಿಲ್ಲ, ಆದರೂ, ಅವರು ಇಲ್ಲದ ಶುಲ್ಕಗಳನ್ನು ಮತ್ತು ಬೇಕಾಗಿರದ ಔಷಧಿಗಳನ್ನು ತರಿಸಿ ರೋಗಿಯ ಜೊತೆ-ಜೊತೆಗೆ ಅವರ ಕುಟುಂಬ ಮತ್ತು ಬಂಧುಗಳು ಬಳಿಯೂ ಹಣ ಕೀಳುತ್ತಾರೆ. ಇಂತಹ ಆಸ್ಪತ್ರೆಗಳಲ್ಲಿ ಡೆಂಗಿ ನಿಂದ ಬರುವ ರೋಗಿಗಳು ಆಸ್ಪತ್ರೆಯ ಇಂತಹ ಔಷದಿಗಳ ಮತ್ತು ಹಣದ ಪರಿಣಾಮ ಸಾವನ್ನಪ್ಪುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.