ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.
ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.
ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.
ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.
ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.
3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.