ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.

3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು