News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

3542

ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್‌ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್‌, ಶರ್ಟ್‌, ಸ್ಕರ್ಟ್‌ ಅಥವಾ ಟ್ರೌಸರ್‌ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್‌ ಗೌನ್‌ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.

ಈ ರೆಸ್ಟೋರೆಂಟ್‌ನ ವಿಶೇಷತೆಗಳನ್ನು ತಿಳಿಯಿರಿ :-

1. ಡ್ರೆಸ್‌ ಸೇಫ್‌ ಆಗಿ ಇಡಲು ಲಾಕರ್ಸ್‌ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್‌ಗಳ ಟೇಬಲ್‌ ಮಧ್ಯೆ ಪಾರ್ಟಿಶನ್‌ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.


3.  ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್‌ ಮೇಲೆ ಕುಳಿತ ನಂತರ ಗೌನ್‌ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್‌ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್‌ಗಳು ಕಡಿಮೆ ಡ್ರೆಸ್‌ ಧರಿಸಿರುತ್ತಾರೆ.

ಮುಟ್ಟದಯೇ 16 ಮಂದಿ ಯುವತಿಯರನ್ನು,ಗರ್ಭಿಣಿಯರನ್ನಾಗಿ ಮಾಡಿದ 17 ವರ್ಷದ ಭೂಪ..!ಹೇಗೆ ಗೊತ್ತಾ..?ಕೆಳಗಿನ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸುದ್ದಿ

    ಮೋದಿ ‘ಭಾರತದ ಪಿತಾಮಹ’ಎಂದ ಟ್ರಂಪ್; ಗಾಂಧಿ ಮರಿಮೊಮ್ಮಗನ ಆಕ್ಷೇಪ…!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…

  • ವಿಚಿತ್ರ ಆದರೂ ಸತ್ಯ

    ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

    ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…