News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

3541

ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್‌ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್‌, ಶರ್ಟ್‌, ಸ್ಕರ್ಟ್‌ ಅಥವಾ ಟ್ರೌಸರ್‌ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್‌ ಗೌನ್‌ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.

ಈ ರೆಸ್ಟೋರೆಂಟ್‌ನ ವಿಶೇಷತೆಗಳನ್ನು ತಿಳಿಯಿರಿ :-

1. ಡ್ರೆಸ್‌ ಸೇಫ್‌ ಆಗಿ ಇಡಲು ಲಾಕರ್ಸ್‌ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್‌ಗಳ ಟೇಬಲ್‌ ಮಧ್ಯೆ ಪಾರ್ಟಿಶನ್‌ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.


3.  ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್‌ ಮೇಲೆ ಕುಳಿತ ನಂತರ ಗೌನ್‌ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್‌ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್‌ಗಳು ಕಡಿಮೆ ಡ್ರೆಸ್‌ ಧರಿಸಿರುತ್ತಾರೆ.

ಮುಟ್ಟದಯೇ 16 ಮಂದಿ ಯುವತಿಯರನ್ನು,ಗರ್ಭಿಣಿಯರನ್ನಾಗಿ ಮಾಡಿದ 17 ವರ್ಷದ ಭೂಪ..!ಹೇಗೆ ಗೊತ್ತಾ..?ಕೆಳಗಿನ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.